Webdunia - Bharat's app for daily news and videos

Install App

ನಾನು ರಾಜ್ಯ ರಾಜಕಾರಣಕ್ಕೆ ಬರೋಲ್ಲ

Webdunia
ಸೋಮವಾರ, 23 ಅಕ್ಟೋಬರ್ 2023 (15:46 IST)
ನಾನು ಯಾವುದೇ ಕಾರಣಕ್ಕೂ ರಾಜ್ಯ ರಾಜಕಾರಣಕ್ಕೆ ಬರಲ್ಲ ಅಂತಾ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆ ನೀಡಿದ್ದಾರೆ.. ಮೈಸೂರಿನಲ್ಲಿ ಮಾತನಾಡಿದ ಅವರು, ನಾನು ಕೇಂದ್ರ ಸಚಿವೆಯಾಗಿ ಖುಷಿಯಾಗಿದ್ದೇನೆ. ರಾಜ್ಯ ರಾಜಕಾರಣಕ್ಕೆ ಯಾವುದೇ ಕಾರಣಕ್ಕೂ ಬರಲ್ಲ . ಈ ಭಾರಿ ಮೋದಿ ನೇತೃತ್ವದ ಸರ್ಕಾರ ಮತ್ತೆ ಬರಲೆಂದು ದೇವರಲ್ಲಿ ಕೇಳಿಕೊಂಡಿದ್ದೆನೆ ಎಂದು ಅವರು ತಿಳಿಸಿದ್ದಾರೆ.
 
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರು ಮೈಸೂರಿನ ಉಸ್ತುವಾರಿಯಾದಾಗ ಮಾವುತರಿಗೆ ಹಾಗೂ ಕಾವಡಿಗರ ಸಮಸ್ಯೆಗೆ ಪರಿಹಾರ ನೀಡಿದ್ದವರು ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಗೂ ರಾಜ್ಯ ರಾಜಕಾರಣಕ್ಕೂ ಯಾವುದೇ ಸಂಬಂಧವಿಲ್ಲ.ಇವತ್ತು ನಾನು ವೈಯಕ್ತಿಕವಾಗಿ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದೇನೆ. 2024ರ ಚುನಾವಣೆ ಪ್ರಧಾನಿ ಮೋದಿಜಿ ಅವರ ಹೆಸರಲ್ಲೇ ನಡೆಯುವುದು. ಶೋಭಾ ಕರಂದ್ಲಾಜೆಯವರು ಅನೇಕ ಒಳ್ಳೆ ಕೆಲಸ ಮಾಡಿ ಕೇಂದ್ರ ಸಚಿವೆಯಾಗಿದ್ದಾರೆ. ಅವರು ಇನ್ನೂ ಉನ್ನತಿಗೆ ಹೋಗಲಿ ಎಂದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮನೆ ಹೊರಗೇ ಗಂಟೆಗಟ್ಟಲೆ ಕಾದು ನಿಂತಿದ್ದ ಅಮ್ಮ, ಮನೆ ಒಳಗಿದ್ದ ಮಗಳು ಪ್ರಿಯಕರನ ಜೊತೆ... Video

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ರೇಟ್ ಫಿಕ್ಸ್ ಆಗದೆ ಡೇಟ್ ಫಿಕ್ಸ್ ಆಗಲಿಲ್ಲ ಎಂಬ ಆರೋಪಕ್ಕೆ ಕಾಂಗ್ರೆಸ್ ನಾಯಕರೇ ಸಾಕ್ಷಿ: ವಿಜಯೇಂದ್ರ

ಪ್ರತಿಭಟನೆ ಏನೋ ಮಾಡ್ತೀರಾ, ರಾಷ್ಟ್ರಧ್ವಜ ಹೇಗೆ ಹಿಡಿಯಬೇಕು ಗೊತ್ತಿಲ್ವಾ: ಮೆಹಬೂಬಾ ಮುಫ್ತಿಗೆ ನೆಟ್ಟಿಗರ ತರಾಟೆ video

ಹತ್ತಲು ಹೋಗಿ ಬಿದ್ದ ಯುವಕನನ್ನು ಮಾರು ದೂರ ಎಳೆದುಕೊಂಡು ಹೋದ ರೈಲು: ಕೊನೆಗೆ ಏನಾಯ್ತು video

ಮುಂದಿನ ಸುದ್ದಿ
Show comments