Webdunia - Bharat's app for daily news and videos

Install App

ನಾನು ರಾಜ್ಯ ರಾಜಕಾರಣಕ್ಕೆ ಬರೋಲ್ಲ

Webdunia
ಸೋಮವಾರ, 23 ಅಕ್ಟೋಬರ್ 2023 (15:46 IST)
ನಾನು ಯಾವುದೇ ಕಾರಣಕ್ಕೂ ರಾಜ್ಯ ರಾಜಕಾರಣಕ್ಕೆ ಬರಲ್ಲ ಅಂತಾ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆ ನೀಡಿದ್ದಾರೆ.. ಮೈಸೂರಿನಲ್ಲಿ ಮಾತನಾಡಿದ ಅವರು, ನಾನು ಕೇಂದ್ರ ಸಚಿವೆಯಾಗಿ ಖುಷಿಯಾಗಿದ್ದೇನೆ. ರಾಜ್ಯ ರಾಜಕಾರಣಕ್ಕೆ ಯಾವುದೇ ಕಾರಣಕ್ಕೂ ಬರಲ್ಲ . ಈ ಭಾರಿ ಮೋದಿ ನೇತೃತ್ವದ ಸರ್ಕಾರ ಮತ್ತೆ ಬರಲೆಂದು ದೇವರಲ್ಲಿ ಕೇಳಿಕೊಂಡಿದ್ದೆನೆ ಎಂದು ಅವರು ತಿಳಿಸಿದ್ದಾರೆ.
 
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರು ಮೈಸೂರಿನ ಉಸ್ತುವಾರಿಯಾದಾಗ ಮಾವುತರಿಗೆ ಹಾಗೂ ಕಾವಡಿಗರ ಸಮಸ್ಯೆಗೆ ಪರಿಹಾರ ನೀಡಿದ್ದವರು ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಗೂ ರಾಜ್ಯ ರಾಜಕಾರಣಕ್ಕೂ ಯಾವುದೇ ಸಂಬಂಧವಿಲ್ಲ.ಇವತ್ತು ನಾನು ವೈಯಕ್ತಿಕವಾಗಿ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದೇನೆ. 2024ರ ಚುನಾವಣೆ ಪ್ರಧಾನಿ ಮೋದಿಜಿ ಅವರ ಹೆಸರಲ್ಲೇ ನಡೆಯುವುದು. ಶೋಭಾ ಕರಂದ್ಲಾಜೆಯವರು ಅನೇಕ ಒಳ್ಳೆ ಕೆಲಸ ಮಾಡಿ ಕೇಂದ್ರ ಸಚಿವೆಯಾಗಿದ್ದಾರೆ. ಅವರು ಇನ್ನೂ ಉನ್ನತಿಗೆ ಹೋಗಲಿ ಎಂದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments