Webdunia - Bharat's app for daily news and videos

Install App

ನಾನು ಯಾವುದೇ ರೀತಿಯ ಸಭೆಯಲ್ಲಿ ಭಾಗಿಯಾಗಿಲ್ಲ-ನಿರಾಣಿ ಸ್ಪಷ್ಟನೆ

Webdunia
ಶುಕ್ರವಾರ, 29 ಮೇ 2020 (10:00 IST)
ಬೆಂಗಳೂರು : ಉತ್ತರ ಕರ್ನಾಟಕದ ಭಾಗದ ಬಿಜೆಪಿ ಶಾಸಕರ ಸಭೆ ವಿಚಾರ ನಾನು ಯಾವುದೇ ರೀತಿಯ ಸಭೆಯಲ್ಲಿ ಭಾಗಿಯಾಗಿಲ್ಲ ಎಂದು ಮುರಗೇಶ್ ನಿರಾಣಿ ಸ್ಪಷ್ಟನೆ ನೀಡಿದ್ದಾರೆ.


ಬಿಜೆಪಿ ನಾಯಕರಾದ ಉಮೇಶ್ ಕತ್ತಿ, ಮುರಗೇಶ್ ನಿರಾಣಿ ಮತ್ತು ಬಸನಗೌಡ ಪಾಟೀಲ್  ಸಿಎಂ ವಿರುದ್ಧ ಸಂಚು ರೂಪಿಸಿ ಸಭೆ ನಡೆಸಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಸ್ಪಷ್ಟನೆ ನೀಡಿದ ಮುರಗೇಶ್ ನಿರಾಣಿ, ನಾನು ಯಾವುದೇ ರೀತಿಯ ಸಭೆಯಲ್ಲಿ ಭಾಗಿಯಾಗಿಲ್ಲ ಪರಿಷತ್ ಸ್ಥಾನದ ವಿಚಾರವಾಗಿ ಭೇಟಿಯಾಗಿ ಚರ್ಚೆ ಮಾಡಿರುವುದಾಗಿ ಹೇಳಿದ್ದಾರೆ.


ಹಾಗೇ ರಮೇಶ್ ಕತ್ತಿಗೆ ರಾಜ್ಯಸಭಾ ಟಿಕೆಟ್ ಕೊಟ್ಟರೆ ಒಳ್ಳೆಯದು. ನನಗೆ ಯಾವುದೇ ರೀತಿಯ ಅಸಮಾಧಾನವಿಲ್ಲ. ನಾನು ಪಕ್ಷದ ಕಟ್ಟಾಳು, ಈಗ ಸಚಿವ ಸ್ಥಾನ ಸಿಗದಿರಬಹುದು.  ಮುಂದೆ ಸಚಿವ ಸ್ಥಾನ ಸಿಗುವ ಭರವಸೆ ಇದೆ ಎಂದು ಅವರು ತಿಳಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments