Webdunia - Bharat's app for daily news and videos

Install App

ಅನುಪಮಾ ಶೆಣೈ ರಾಜೀನಾಮೆಗೂ ನನ್ನಗೂ ಸಂಬಂಧ ಇಲ್ಲ: ಪರಮೇಶ್ವರ್ ನಾಯ್ಕ

Webdunia
ಬುಧವಾರ, 8 ಜೂನ್ 2016 (11:10 IST)
ಕೂಡ್ಲಿಗಿ ಡಿವೈಎಸ್‌ಪಿ ಅನುಪಮಾ ಶೆಣೈ ರಾಜೀನಾಮೆಗೂ ನನ್ನಗೂ ಯಾವುದೇ ಸಂಬಂಧ ಇಲ್ಲ ಎಂದು ಬಳ್ಳಾರಿ ಉಸ್ತುವಾರಿ ಸಚಿವ ಪರಮೇಶ್ವರ್ ನಾಯ್ಕ ಸ್ಪಷ್ಟಪಡಿಸಿದ್ದಾರೆ.
 
ಸುದ್ದಿಗಾರರೊಂದಿಗೆ ಮಾತನಾಡಿದ ಬಳ್ಳಾರಿ ಉಸ್ತುವಾರಿ ಸಚಿವ ಪರಮೇಶ್ವರ್ ನಾಯ್ಕ, ಡಿವೈಎಸ್‌ಪಿ ಅವರ ರಾಜೀನಾಮೆಗೂ ನನ್ನಗೂ ಯಾವುದೇ ಸಂಬಂಧ ಇಲ್ಲ. ಅವರ ಮೇಲೆ ನನ್ನಗೆ ಯಾವುದೇ ದ್ವೇ ಇಲ್ಲ.  ಅವರು ನಿನ್ನ ವಿರುದ್ಧದ ಸಿಡಿ, ಆಡಿಯೋ ಬಿಡುಗಡೆ ಮಾಡುತ್ತೇನೆ ಎಂದು ಹೇಳಿದ್ದಾರೆ. ಅದು ಅಸಲಿ ಹಾವೋ ಅಥವಾ ನಕಲಿ ಹಾವೋ ಎಂದು ಪ್ರಶ್ನಿಸಿದ್ದು, ಅವರು ಆಡಿಯೋ ಬಿಡುಗಡೆ ಮಾಡಲಿ ಮುಂದೆ ನೋಡೋಣವೆಂದು ವ್ಯಂಗ್ಯವಾಡಿದ್ದಾರೆ.
 
ಕೂಡ್ಲಿಗಿ ಡಿವೈಎಸ್‌ಪಿ ಅನುಪಮಾ ಶೆಣೈ ಅವರಿಗೆ ನಾನು ರಾಜೀನಾಮೆ ನೀಡುವಂತೆ ಒತ್ತಾಯ ಮಾಡಿಲ್ಲ. ಅವರ ಫೇಸ್ ಬುಕ್ ಖಾತೆ ಹ್ಯಾಕ್ ಆಗಿದೆಯೇ ಎಂದು ಸತ್ಯಾಂಶ ಹೋರಗೆ ಬರಬೇಕು. ಈ ಕುರಿತು ಮುಖ್ಯಮಂತ್ರಿ ಅರಿಗೆ ವರದಿ ನೀಡಲು ನಾನು ದೊಡ್ಡ ಮನುಷ್ಯನಲ್ಲ ಎಂದು ಉಸ್ತುವಾರಿ ಸಚಿವ ಪರಮೇಶ್ವರ್ ನಾಯ್ಕ ಹೇಳಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan: ಭಾರತೀಯ ಸೇನೆಗೆ ಪ್ರತಿದಾಳಿ ನಡೆಸಲು ಪೂರ್ಣ ಅಧಿಕಾರ

India Pakistan:ಕದನವಿರಾಮ ಘೋಷಿಸಿದ್ದು ಟ್ರಂಪ್: ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್ ಗಾಂಧಿ

BRAHMOS: ಬ್ರಹ್ಮೋಸ್ ಕ್ಷಿಪಣಿ ತಾಕತ್ತು ಏನೆಂದು ಪಾಕಿಸ್ತಾನದ ಬಳಿ ಕೇಳಿ: ಯೋಗಿ ಆದಿತ್ಯನಾಥ್

ಭಾರತ, ಪಾಕಿಸ್ತಾನ ನಡುವೆ ಮಧ್ಯಸ್ಥಿಕೆ ನಡೆಸಲು ಡೊನಾಲ್ಡ್ ಟ್ರಂಪ್ ಯಾರು

India Pakistan: ಆಪರೇಷನ್ ಸಿಂಧೂರ್ ಇನ್ನೂ ಮುಗಿದಿಲ್ಲ, ಐಎಎಫ್ ಮಹತ್ವದ ಹೇಳಿಕೆ

ಮುಂದಿನ ಸುದ್ದಿ
Show comments