Webdunia - Bharat's app for daily news and videos

Install App

ರಾಜೀನಾಮೆ ವಿಷಯ ಊಹಾಪೋಹ: ಆನಂದ್ ಸಿಂಗ್ ಸ್ಪಷ್ಟನೆ

Webdunia
ಶುಕ್ರವಾರ, 13 ಆಗಸ್ಟ್ 2021 (17:28 IST)
ನಾನು ರಾಜೀನಾಮೆ ನೀಡುತ್ತೇನೆ ಎಂಬುದು ಊಹಾಪೋಹ. ನಾನು ಸಿಎಂ ಬೊಮ್ಮಾಯಿ ಅವರ ಜೊತೆ ಖಾತೆ ಹಂಚಿಕೆ ಕುರಿತು ಮಾತನಾಡಿದ್ದು, ಅವರ ನಿರ್ಧಾರವನ್ನು
ಕಾದು ನೋಡುತ್ತೇನೆ ಎಂದು ಸಚಿವ ಆನಂದ್ ಸಿಂಗ್ ಹೇಳಿದ್ದಾರೆ.
ಬೆಂಗಳೂರಿನಿಂದ ವಿಜಯನಗರದ ವೇಣುಗೋಪಲ ದೇವಸ್ಥಾನಕ್ಕೆ ಶುಕ್ರವಾರ ಆಗಮಿಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಗಸ್ಟ್ 15ರ ಸ್ವಾತಂತ್ರೋತ್ಸವದಲ್ಲಿ ದ್ವಜಾರೋಹಣ ನೆರವೇರಿಸುವೆ. ವಿಜಯನಗರ ಜಿಲ್ಲೆಯಲ್ಲಿ ಪ್ರಥಮ ಭಾರಿಗೆ ಧ್ವಜಾರೋಹಣ ಮಾಡುವ ಅವಕಾಶ ನನಗೆ ಸಿಕ್ಕಿದೆ. ಹೀಗಾಗಿ ಅದು ನನ್ನ ಸುಯೋಗವೆಂದು ಭಾವಿಸುವೆ ಎಂದರು.
ನಾನು ದೇಹಲಿಗೆ ಹೋಗುತ್ತೆನೆ. ರಾಜೀನಾಮೆ ನೀಡುತ್ತೇವೆ ಎಂಬುದು ಉಹಾಪೋಹ. ಯಡಿಯೂರಪ್ಪ ಮತ್ತು ಸಿ.ಎಂ ಭೊಮ್ಮಾಯಿ ಜೊತೆ ಮಾತುಕತೆ ನಡೆಸಿದ್ದೇನೆ. ನನಗೆ ಯಡಿಯೂರಪ್ಪ ಬಳಿ ಹೇಳುವುದು ಏನಿಲ್ಲ. ನಾನು ವರಿಷ್ಠರನ್ನ ಭೇಟಿಯಾಗುತ್ತೆನೆಂದು ಹೇಳಿಯೇ ಇಲ್ಲ ಎಂದು ಪುನರುಚ್ಚರಿಸಿದರು.
ನಾನು ಪಕ್ಷದಲ್ಲಿಯೆ ಇರುತ್ತೇನೆ, ಹಿರಿಯರ ಮಾತಿಗೆ ಗೌರವ ಕೊಡುತ್ತೇನೆ. ಧ್ವಜಾರೋಹಣ ನಂತರ ನಾನು ಬೆಂಗಳೂರಿಗೆ ಹೋಗುತ್ತೇನೆ. ಖಾತೆ ವಿಚಾರವಾಗಿ ಏನೆ ಚರ್ಚೆ ಮಾಡಿದರೂ ಬೊಮ್ಮಾಯಿ ಬಳಿಯೆ ಮಾಡುತ್ತೇನೆ. ನನ್ನ ಮನವಿಯನ್ನ ತಲುಪಸಿಬೇಕಾದವರಿಗೆ ತಲುಪಿಸಿದ್ದೇನೆ. ಬೊಮ್ಮಾಯಿಯವರು ಈ ಬಗ್ಗೆ ಪರಿಶೀಲಿಸಿ ತಿಳಿಸಲಿದ್ದಾರೆ. ಅವರ ನಿರ್ಧಾರಕ್ಕೆ ಕಾದಿರುವೆ ಎಂದು ಅವರು ಸ್ಪಷ್ಟಪಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments