Webdunia - Bharat's app for daily news and videos

Install App

ನಮ್ಮ ಬೆನ್ನು ತಟ್ಟಿಕೊಳ್ಳಲು ನಾನಿಲ್ಲಿ ಕೂತಿಲ್ಲ- ಡಿಕೆಶಿ

Webdunia
ಶುಕ್ರವಾರ, 16 ಜೂನ್ 2023 (16:37 IST)
ಡಿಸಿಎಂ ಡಿ.ಕೆ.ಶಿವಕುಮಾರ್ ಕೆಪಿಸಿಸಿ ಕಛೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ್ರು.ಈ ವೇಳೆ ಮಾತನಾಡಿದ ಡಿಕೆ ಶಿವಕುಮಾರ್ ಕಾಂಗ್ರೆಸ್ ಗ್ಯಾರೆಂಟಿಗಳನ್ನ ಕೊಟ್ಟಿದ್ದೆವು.ಗ್ಯಾರೆಂಟಿಗಳನ್ನ ತರಲ್ಲ ಅಂತ ಅಂದುಕೊಂಡಿದ್ದರು.ಸಾಕಷ್ಟು ಟೀಕೆ ಟಿಪ್ಪಣಿ ಮಾಡಿದ್ದರು.ನಾವು ಮೊದಲ ಕ್ಯಾಬಿನೆಟ್ ನಲ್ಲೇ ತಾತ್ವಿಕ ಬದ್ಧತೆ ತಿಳಿಸಿದ್ದೆವು.ಎರಡನೇ ಕ್ಯಾಬಿನೆಟ್ ನಲ್ಲಿ ದಿನಾಂಕ ತಿಳಿಸಿದ್ದೆವು.ಯಾವಾಗ ಜಾರಿ ಅನ್ನೋದನ್ನ ನಿಗದಿ ಮಾಡಿದ್ದೆವು.ಈಗಲೂ ನಮಗೆ ಮಾಧ್ಯಮಗಳು‌ ಎಚ್ಚರಿಸುತ್ತಿವೆ.ನೀವು ಟೀಕೆ ಮಾಡಿದ್ರೂ ಬೇಜಾರಿಲ್ಲ.ನೀವು‌ ನಮ್ಮನ್ನ‌  ತಿದ್ದುತ್ತಿದ್ದೀರಿ ಅಂದುಕೊಂಡಿದ್ದೇವೆ.ನಾವು ನುಡಿದಂತೆ ನಡೆಯುತ್ತಿದ್ದೇವೆ ಎಂದು ಡಿಕೆಶಿವಕುಮಾರ್ ಹೇಳಿದ್ದಾರೆ.
 
ನಮ್ಮ ಬೆನ್ನು ತಟ್ಟಿಕೊಳ್ಳಲು ನಾನಿಲ್ಲಿ ಕೂತಿಲ್ಲ.ವಿಪಕ್ಷ ನಾಯಕರು ಯಾರೇ ಏನೇ ಚರ್ಚೆ ಮಾಡಿದರೂ ಅದಕ್ಕೆ ಉತ್ತರ ಕೊಡಲು ತಯಾರಿಲ್ಲ.ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂದು ಡಿ ಕೆ ಶಿವಕುಮಾರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments