Webdunia - Bharat's app for daily news and videos

Install App

ಸೂಪರ್ ಸಿಎಂ ಟ್ಯಾಗ್ ನಿಂದ ಹೊರಬಂದ ಖುಷಿ: ವಿಜಯೇಂದ್ರ

Webdunia
ಬುಧವಾರ, 28 ಜುಲೈ 2021 (18:28 IST)
ನಾನು ಸೂಪರ್ ಸಿಎಂ ಅಲ್ಲ. ಸೂಪರ್ ಸಿಎಂ ಟ್ಯಾಗ್‌ನಿಂದ ಹೊರಗೆ ಬಂದಿದ್ದಕ್ಕೆ ಖುಷಿಯಾಗಿದೆ ಅಂತಾ ಬಿಜೆಪಿ ಬಿಎಸ್‌ವೈ ಪುತ್ರ, ರಾಜ್ಯ ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ.
ಸರ್ವಾನುಮತದಿಂದ ಬಸವರಾಜ್ ಬೊಮ್ಮಾಯಿ ಅವರನ್ನು ಆಯ್ಕೆ ಮಾಡಲಾಗಿದೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗಲಿದ್ದಾರೆ. ೧೭ ಜನ ಶಾಸಕರು ಪಕ್ಷ ಮತ್ತು ಯಡಿಯೂರಪ್ಪನವರನ್ನು ನಂಬಿಕೊಂಡು ಬಂದಿದ್ದಾರೆ. ಮುಂದೆಯೂ ಅವರನ್ನು ಉತ್ತಮ ರೀತಿಯಲ್ಲಿ ಪಕ್ಷ ನಡೆಸಿಕೊಳ್ಳಲಿದೆ ಅಂತಾ ವಿಜಯೇಂದ್ರ ಹೇಳಿದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೆಟ್ರೋಲ್ ಹಾಕಿಸಿ ಓಡೋಗ್ತೀಯಾ...ಖದೀಮ ಕಾರು ಚಾಲಕನಿಗೆ ಬಂಕ್ ಸಿಬ್ಬಂದಿ ಪಾಠ ಕಲಿಸಿದ ರೀತಿ ನೋಡಿ Video

ರಸ್ತೆ ಬದಿ ಪೆನ್ ಮಾರುತ್ತಿದ್ದ ಅಜ್ಜಿಗೆ ದೇವರಂತೆ ಬಂದ ವ್ಯಕ್ತಿ ಮಾಡಿದ ಕೆಲಸ ನೋಡಿದ್ರೆ ಕಣ್ಣೀರು ಬರುತ್ತೆ Video

ರಾಹುಲ್ ಗಾಂಧಿಗೆ ಟೈಮ್ ಇಲ್ಲ: ಕರ್ನಾಟಕ ಸಚಿವ ಸಂಪುಟ ಆಯ್ಕೆ ಇಷ್ಟೊಂದು ಕಷ್ಟವೇ

ಕಾವೇರಿ ಕಿಚ್ಚು: ಕರ್ನಾಟಕ ಬಂದ್ ಗೆ ಮುಹೂರ್ತ ಫಿಕ್ಸ್ ಮಾಡಲು ಮುಂದಾದ ಕನ್ನಡ ಸಂಘಟನೆಗಳು

ಇದೆಂಥಾ ದುರಂತ... ರೈಲು ನಿಲ್ದಾಣದಲ್ಲಿ ಅರೆಕ್ಷಣದ ಅವಸರ ಮಹಿಳೆ, ಮಗುವಿನ ಭೀಕರ ವಿಡಿಯೋ

ಮುಂದಿನ ಸುದ್ದಿ
Show comments