Webdunia - Bharat's app for daily news and videos

Install App

ಶಾಸಕರ ರಾಜೀನಾಮೆಯ ಹಿಂದಿನ ಮಾಸ್ಟರ್ ಮೈಂಡ್ ನಾನಲ್ಲ- ಹೆಚ್.ವಿಶ್ವನಾಥ್ ಸ್ಪಷ್ಟನೆ

Webdunia
ಸೋಮವಾರ, 1 ಜುಲೈ 2019 (13:49 IST)
ಕೋಲ್ಕತ್ತಾ: ಜೆಡಿಎಸ್ ನ ಶಾಸಕರು ರಾಜೀನಾಮೆ ಕೊಡ್ತಾರೆಂಬ ಸುದ್ದಿಯಿದ್ದು, ಇದರ  ಹಿಂದಿನ  ಮಾಸ್ಟರ್ ಮೈಂಡ್ ಜೆಡಿಎಸ್ ಶಾಸಕ ಹೆಚ್.ವಿಶ್ವನಾಥ್ ಎಂಬ ಸುದ್ದಿ ಕೇಳಿ ಬಂದ ಹಿನ್ನಲೆಯಲ್ಲಿ ಇದೀಗ ಹೆಚ್.ವಿಶ್ವನಾಥ್ ಪ್ರತಿಕ್ರಿಯೆ ನೀಡಿದ್ದಾರೆ.




ರಾಜೀನಾಮೆಗೆ ನಾನು ಮಾಸ್ಟರ್ ಮೈಂಡ್ ಅನ್ನೋದು ಸುಳ್ಳು, ಶಾಸಕರ ರಾಜೀನಾಮೆಗೂ ನನಗೂ ಯಾವುದೇ ಸಂಬಂಧ ಇಲ್ಲ. ಜೆಡಿಎಸ್ ನ ಶಾಸಕರು ರಾಜೀನಾಮೆ ಕೊಡ್ತಾರೆಂಬ ಸುದ್ದಿಯಿದೆ. 4-5 ಶಾಸಕರು ರಾಜೀನಾಮೆ ಕೊಡುವ ಸುದ್ದಿ ಕಿವಿಗೆ ಬಿದ್ದಿದೆ.


ಇದು ಎಷ್ಟು ನಿಜ ಗೊತ್ತಿಲ್ಲ, ನಾನಂತೂ ರಾಜೀನಾಮೆ ಕೊಡಲ್ಲ ಎಂದು ಜೆಡಿಎಸ್ ಶಾಸಕ ಹೆಚ್.ವಿಶ್ವನಾಥ್ ತಿಳಿಸಿದ್ದಾರೆ.
ಜೆಡಿಎಸ್ ಶಾಸಕ ಹೆಚ್.ವಿಶ್ವನಾಥ್ ಅವರು ಇಂದು ಬೆಳಿಗ್ಗೆ ಕೆಐಎಎಲ್ ನಿಂದ ಕೋಲ್ಕತ್ತಾಕ್ಕೆ ಹಾರಿದ್ದು,  ಅಲ್ಲಿ ಕಾಳಿ ದೇವಿದರ್ಶನಕ್ಕೆ ತೆರಳಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments