Webdunia - Bharat's app for daily news and videos

Install App

ಶಾಸಕರ ರಾಜೀನಾಮೆಯ ಹಿಂದಿನ ಮಾಸ್ಟರ್ ಮೈಂಡ್ ನಾನಲ್ಲ- ಹೆಚ್.ವಿಶ್ವನಾಥ್ ಸ್ಪಷ್ಟನೆ

Webdunia
ಸೋಮವಾರ, 1 ಜುಲೈ 2019 (13:49 IST)
ಕೋಲ್ಕತ್ತಾ: ಜೆಡಿಎಸ್ ನ ಶಾಸಕರು ರಾಜೀನಾಮೆ ಕೊಡ್ತಾರೆಂಬ ಸುದ್ದಿಯಿದ್ದು, ಇದರ  ಹಿಂದಿನ  ಮಾಸ್ಟರ್ ಮೈಂಡ್ ಜೆಡಿಎಸ್ ಶಾಸಕ ಹೆಚ್.ವಿಶ್ವನಾಥ್ ಎಂಬ ಸುದ್ದಿ ಕೇಳಿ ಬಂದ ಹಿನ್ನಲೆಯಲ್ಲಿ ಇದೀಗ ಹೆಚ್.ವಿಶ್ವನಾಥ್ ಪ್ರತಿಕ್ರಿಯೆ ನೀಡಿದ್ದಾರೆ.




ರಾಜೀನಾಮೆಗೆ ನಾನು ಮಾಸ್ಟರ್ ಮೈಂಡ್ ಅನ್ನೋದು ಸುಳ್ಳು, ಶಾಸಕರ ರಾಜೀನಾಮೆಗೂ ನನಗೂ ಯಾವುದೇ ಸಂಬಂಧ ಇಲ್ಲ. ಜೆಡಿಎಸ್ ನ ಶಾಸಕರು ರಾಜೀನಾಮೆ ಕೊಡ್ತಾರೆಂಬ ಸುದ್ದಿಯಿದೆ. 4-5 ಶಾಸಕರು ರಾಜೀನಾಮೆ ಕೊಡುವ ಸುದ್ದಿ ಕಿವಿಗೆ ಬಿದ್ದಿದೆ.


ಇದು ಎಷ್ಟು ನಿಜ ಗೊತ್ತಿಲ್ಲ, ನಾನಂತೂ ರಾಜೀನಾಮೆ ಕೊಡಲ್ಲ ಎಂದು ಜೆಡಿಎಸ್ ಶಾಸಕ ಹೆಚ್.ವಿಶ್ವನಾಥ್ ತಿಳಿಸಿದ್ದಾರೆ.
ಜೆಡಿಎಸ್ ಶಾಸಕ ಹೆಚ್.ವಿಶ್ವನಾಥ್ ಅವರು ಇಂದು ಬೆಳಿಗ್ಗೆ ಕೆಐಎಎಲ್ ನಿಂದ ಕೋಲ್ಕತ್ತಾಕ್ಕೆ ಹಾರಿದ್ದು,  ಅಲ್ಲಿ ಕಾಳಿ ದೇವಿದರ್ಶನಕ್ಕೆ ತೆರಳಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ದಾಖಲೆ ಬರೆದ ಬೆಳ್ಳಿ ಬೆಲೆ, ಚಿನ್ನದ ಬೆಲೆ ಎಷ್ಟಾಗಿದೆ ನೋಡಿ

ಜಿಎಸ್ ಟಿ ನೋಟಿಸ್ ಕೊಡ್ತಿರೋದು ಕೇಂದ್ರವಲ್ಲ ರಾಜ್ಯ ಸರ್ಕಾರ: ಪ್ರಲ್ಹಾದ್ ಜೋಶಿ

ಜೀವನಾಂಶವಾಗಿ ಕೋಟಿ ಹಣ, ಕಾರು, ಮನೆ ಕೇಳಿದ ಪತ್ನಿ: ನೀವೇ ದುಡಿಯಕ್ಕಾಗಲ್ವಾ ಎಂದ ಕೋರ್ಟ್

ಹೆಚ್ಚು ಸಮಯ ಬದಕಲು ಏನು ಮಾಡಬೇಕು: ಡಾ ಸಿಎನ್ ಮಂಜುನಾಥ್ ಸಲಹೆ ತಪ್ಪದೇ ನೋಡಿ

ಮುಂದಿನ ಸುದ್ದಿ
Show comments