Webdunia - Bharat's app for daily news and videos

Install App

ಸಿಎಂ ರೇಸ್‌ನಲ್ಲಿ ನಾನು ವೇಯ್ಟಿಂಗ್‌ ಲಿಸ್ಟ್‌ನಲ್ಲಿದ್ದೇನೆ: ಸತೀಶ್ ಜಾರಕಿಹೊಳಿ

Sampriya
ಶುಕ್ರವಾರ, 28 ಮಾರ್ಚ್ 2025 (15:42 IST)
Photo Courtesy X
ಬೆಂಗಳೂರು: ನಮ್ಮ ಗಾಡಿ ಫುಲ್ ಆಗಿದೆ. ಇದೀಗ ಜೆಡಿಎಸ್ 18 ಶಾಸಕರನ್ನು ತೆಗೆದುಕೊಂಡು ನಾವೇನು ಮಾಡುವುದು ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು, 'ಓವರ್ ಲೋಡ್‌ ಆಗಿದ್ದರೂ ನಮ್ಮದು ಕಾಂಗ್ರೆಸ್ ಪಕ್ಷವೇ. ಇಲ್ಲಿಯೇ ಅಧ್ಯಕ್ಷ ಆಗಬೇಕು. ಇಲ್ಲಿಯೇ ಮುಖ್ಯಮಂತ್ರಿಯಾಗಬೇಕು. ಸದ್ಯಕ್ಕೆ ವೇಯ್ಟಿಂಗ್ ಲಿಸ್ಟ್‌ನಲ್ಲಿದ್ದು, ಇಲ್ಲಿಯೇ ಕಾಯುತ್ತೇನೆ ಎನ್ನುವ ಮೂಲಕ ಸಿಎಂ ಕುರ್ಚಿ ಆಕಾಂಕ್ಷಿ ಎಂದು ಮತ್ತೊಮ್ಮೆ ಹೇಳಿಕೊಂಡಿದ್ದಾರೆ.

ಇನ್ನೂ ಸಿಎಂ ರೇಸ್‌ನಲ್ಲಿ ತಮ್ಮ ಸ್ಥಾನದ ಬಗ್ಗೆ ಹೇಳಿಕೊಳ್ಳುತ್ತ, ನಾನು ಆರ್‌ಎಸಿ ಟಿಕೆಟ್‌ನಲ್ಲಿದ್ದೇನೆ. ಇಲ್ಲಿಯೇ ಕಾಂಗ್ರೆಸ್ ಪಕ್ಷದಲ್ಲಿಯೇ ಕಾಯ್ತೇನೆ. ಯಾರಾದ್ರೂ ಮೆಜೆಸ್ಟಿಕ್ ಜಾಮ್‌ನಲ್ಲಿ ಸಿಕ್ಕಿಹಾಕಿಕೊಂಡು ಬರುವುದು ತಡವಾದರೆ ನಮಗೆ ಅವಕಾಶ ಸಿಗಬಹುದು ಎಂದರು.

'ಎಲ್ಲರೂ ಆರ್‌ಎಸಿ ಟಿಕೆಟ್ ಇಟ್ಟುಕೊಂಡೇ ಕಾಯ್ತಿದ್ದಾರೆ. ಇಲ್ಲಿ ಶಿಂಧೆ, ಅಜಿತ್ ಪವರ್ ಯಾರೂ ಇಲ್ಲ. ಆ ಸಾಮರ್ಥ್ಯ ಇಲ್ಲಿ ಯಾರಿಗೂ ಇಲ್ಲ' ಎಂದರು .

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾರ್ಡನ್ ಸಿಟಿಯನ್ನ ಜಿಹಾದಿ ಸಿಟಿ ಮಾಡಿದ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ

Gold Price: ಪರಿಶುದ್ಧ ಚಿನ್ನದ ದರ ಇಂದು ಮತ್ತೆ ಬಲು ದುಬಾರಿ

ರಷ್ಯಾ ಉಕ್ರೇನ್ ಯುದ್ಧವಾದರೂ ನಿಲ್ಲಬಹುದು ಕಾಂಗ್ರೆಸ್ ಜಗಳ ನಿಲ್ಲಲ್ಲ: ವಿಜಯೇಂದ್ರ ಟಾಂಗ್

ಸಕ್ಸಸ್ ಸಿಗಬೇಕೆಂದರೆ ಏನು ಮಾಡಬೇಕು, ಇನ್ಫೋಸಿಸ್ ನಾರಾಯಣ ಮೂರ್ತಿ ಸಲಹೆಯೇನು

ಭಾರತದ ಮೇಲೆ ಅಮೆರಿಕಾ ಸುಂಕ ಹಾಕುತ್ತಿರುವುದಕ್ಕೆ ಅಸಲಿ ಕಾರಣ ಇಲ್ಲಿದೆ

ಮುಂದಿನ ಸುದ್ದಿ
Show comments