Webdunia - Bharat's app for daily news and videos

Install App

ಮೋದಿ ಸಿದ್ಧರಿದ್ರೆ ಅವರೊಂದಿಗೆ ಸ್ಪರ್ಧೆಗೆ ನಾನು ರೆಡಿ : ಸಿದ್ದರಾಮಯ್ಯ

Webdunia
ಭಾನುವಾರ, 30 ಏಪ್ರಿಲ್ 2023 (14:43 IST)
ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿಯವರು ಸಿದ್ಧರಿದ್ದರೆ ಅವರ ಜೊತೆಗಿನ ಓಟದ ಸ್ಪರ್ಧೆಗೆ ನಾನು ಸಿದ್ಧನಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
 
ಈ ಸಂಬಂಧ ಟ್ವೀಟ್ ಮಾಡಿ ಸಕ್ರಿಯ ರಾಜಕಾರಣದಿಂದ ನಾನು ದೂರ ಸರಿದಿಲ್ಲ ಎಂದಿರುವ ಅವರು ಮೋದಿಗೆ ಈ ಚಾಲೆಂಜ್ ಹಾಕಿದ್ದಾರೆ.

ಟ್ವೀಟ್ನಲ್ಲೇನಿದೆ..? ಪ್ರಧಾನಿ ಅವರು ಏನನ್ನು ಹೇಳಲಿಕ್ಕೆ ಹೊರಟಿದ್ದಾರೆ? ಬಿ.ಎಸ್ ಯಡಿಯೂರಪ್ಪನವರನ್ನು ವಯಸ್ಸಿನ ಕಾರಣಕ್ಕಾಗಿ ಮುಖ್ಯಮಂತ್ರಿ ಸ್ಥಾನದಿಂದ ಅವಮಾನಕಾರಿಯಾಗಿ ಕಿತ್ತುಹಾಕಿದ ಬಿಜೆಪಿ, ಈಗ ಅವರನ್ನೇ ಮುಂದಿಟ್ಟುಕೊಂಡು ಮತಯಾಚನೆ ಮಾಡುತ್ತಿರುವುದಕ್ಕೆ ಕಾರಣ ಅವರ ಮೇಲಿನ ಗೌರವವೇ? ಅಥವಾ ಅನುಕಂಪ ಗಳಿಕೆಯ ತಂತ್ರವೇ ಎಂದು ಪ್ರಶ್ನಿಸಿದ್ದಾರೆ. 

ನಾನು ನಿವೃತ್ತಿಯಾಗುತ್ತೇನೆ ಎಂದು ಹೇಳುತ್ತಿರುವುದು ಚುನಾವಣಾ ರಾಜಕಾರಣದಿಂದಲೇ ಹೊರತು, ಸಕ್ರಿಯ ರಾಜಕಾರಣದಿಂದ ಅಲ್ಲ. ರಾಜಕೀಯದಲ್ಲಿ ಸಕ್ರಿಯವಾಗಿರುವಷ್ಟು ಆರೋಗ್ಯದಿಂದ ಇದ್ದೇನೆ. ನರೇಂದ್ರ ಮೋದಿಯವರು ಸಿದ್ಧ ಇದ್ದರೆ ಅವರ ಜೊತೆಯಲ್ಲಿ ಓಟದ ಸ್ಪರ್ಧೆಗೆ ನಾನು ಸಿದ್ಧ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

E Tukaram: ಬಳ್ಳಾರಿ ಚುನಾವಣೆಗೆ ಬರೋಬ್ಬರಿ 21 ಕೋಟಿ ಹಣ ಬಳಕೆ: ಸಂಸದ ಇ ತುಕರಾಂ ಇಡಿ ವಶಕ್ಕೆ

Gold price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

Indore Raja Raghuvamshi murder: ಗುಡ್ಡ ಹತ್ತಿ ಸುಸ್ತು ಎಂದಿದ್ದ ಹಂತಕರಿಗೆ ಸೋನಂ ನೀಡಿದ್ದ ಆಫರ್ ಏನು

Raj Raghuvamshi murder: ಸೋನಂಳನ್ನು ಅಕ್ಕ ಎನ್ನುತ್ತಿದ್ದ ಮರ್ಡರ್ ಆದ ದಿನವೂ ಊರಲ್ಲೇ ಇದ್ದ

Indore Raja Raghuvamshi murder: ವಿಮಾನ ನಿಲ್ದಾಣದಲ್ಲೇ ಆರೋಪಿ ರಾಜ್ ಕುಶ್ವಾಹ್ ಗೆ ಕಪಾಳ ಮೋಕ್ಷ ವಿಡಿಯೋ

ಮುಂದಿನ ಸುದ್ದಿ
Show comments