Webdunia - Bharat's app for daily news and videos

Install App

ಬಿಜೆಪಿ, ಜೆಡಿಎಸ್​ಗೆ ನಾನೇ ಟಾರ್ಗೆಟ್; ಸಿದ್ದರಾಮಯ್ಯ

Webdunia
ಭಾನುವಾರ, 24 ಅಕ್ಟೋಬರ್ 2021 (17:46 IST)
ವಿಜಯಪುರ : ಬೈಎಲೆಕ್ಷನ್‌ನಲ್ಲಿ ಬಿಜೆಪಿ, ಕಾಂಗ್ರೆಸ್‌ಗೆ ನೇರ ಸ್ಪರ್ಧೆ ಇದೆ. ಜೆಡಿಎಸ್ ಕಣದಲ್ಲಿದ್ರೂ ಸಹ ಸ್ಪರ್ಧೆಯಲ್ಲಿ ಇಲ್ಲ.
ಜೆಡಿಎಸ್ಗೂ ನಾನೇ ಟಾರ್ಗೆಟ್, ಬಿಜೆಪಿಗೂ ನಾನೇ ಟಾರ್ಗೆಟ್. ಏಕೆಂದರೆ ಇಬ್ಬರಿಗೂ ನನ್ನನ್ನು ಕಂಡರೆ ಭಯವಾಗುತ್ತೆ ಎಂದು ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಸಿಂದಗಿಯಲ್ಲಿ ಹಿಂದುಳಿದ ವರ್ಗಗಳ ಕಾರ್ಯಕರ್ತರ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಮಾತನಾಡಿದ್ದಾರೆ.
ಹೆಚ್.ಡಿ. ಕುಮಾರಸ್ವಾಮಿ, ಹೆಚ್.ಡಿ. ದೇವೇಗೌಡರು ನನ್ನ ವಿರುದ್ಧ ಬಾಣ ಬಿಡ್ತಿದ್ದಾರೆ. ಸಿಂದಗಿಯಲ್ಲಿ ಜೆಡಿಎಸ್ ಗೆಲ್ಲಲ್ಲ. ಆದ್ರೂ ಕುಟುಂಬ ಇಲ್ಲೇ ಇದೆ. ದೇವೇಗೌಡರ ಪೂರ್ತಿ ಫ್ಯಾಮಿಲಿ ಇಲ್ಲೇ ಇದೆ. ನಾನು ಅವತ್ತೇ ಹೇಳಿದ್ದೆ ಇದು ಜೆಡಿಎಸ್ ಅಲ್ಲ ಜೆಡಿಎಫ್. ಜೆಡಿ ಫ್ಯಾಮಿಲಿ. ಜೆಡಿಎಸ್ ಕುಟುಂಬದ ಪಕ್ಷ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments