Webdunia - Bharat's app for daily news and videos

Install App

ನಾನು ಜೆಡಿಎಸ್‌ನ ಪ್ರಬಲ ಟಿಕೆಟ್ ಆಕಾಂಕ್ಷಿ ಎಂದ ಮಾಜಿ ಶಾಸಕಿ

Webdunia
ಶನಿವಾರ, 13 ಅಕ್ಟೋಬರ್ 2018 (14:43 IST)
ಮಂಡ್ಯ ಲೋಕಸಭೆ ಉಪ ಚುನಾವಣೆಯಲ್ಲಿ ನಾನು ಜೆಡಿಎಸ್ ನ ಟಿಕೆಟ್ ನ ಆಕಾಂಕ್ಷಿಯಾಗಿದ್ದೇನೆ. ಹೀಗಂತ ಮಾಜಿ ಶಾಸಕಿ ಹೇಳಿದ್ದಾರೆ.

ಮಂಡ್ಯದಲ್ಲಿ ಮಾಜಿ ಶಾಸಕಿ ಪ್ರಭಾವತಿ ಜಯರಾಂ ಹೇಳಿಕೆ ನೀಡಿದ್ದು, ನಾನು ಜೆಡಿಎಸ್‌ನ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ವರಿಷ್ಠರು ಟಿಕೆಟ್ ನೀಡುವ ಭರವಸೆ ಇದೆ ಎಂದಿದ್ದಾರೆ.

ಪತಿ ಎಸ್‌.ಡಿ.ಜಯರಾಂ ಮಾಡಿರುವ ಅಭಿವೃದ್ದಿ ಕಾರ್ಯಗಳು, ಅವರ ನಾಯಕತ್ವ ಇನ್ನೂ ಮನೆ ಮಾತಾಗಿವೆ.
ಉಪ ಚುನಾವಣೆಗಾಗಲಿ, ಸಾರ್ವತ್ರಿಕ ಚುನಾವಣೆಗಾಗಲಿ ಸ್ಪರ್ಧಿಸಲು ಸಿದ್ಧ ಎಂದಿದ್ದಾರೆ.

2003 ರಲ್ಲಿ ಎಸ್.ಎಂ.ಕೃಷ್ಣ ಸಹೋದರ ಶಂಕರ್ ವಿರುದ್ದ ಯಾರು ಎಂ.ಎಲ್.ಸಿ. ಚುನಾವಣೆಯಲ್ಲಿ ಸ್ಪರ್ಧಿಸುವ ಧೈರ್ಯ ಮಾಡಲಿಲ್ಲ.  ಅದ್ರೆ ನಾನು ಜೆಡಿಎಸ್ ನಾಯಕರ ಮಾತಿಗೆ ಬೆಲೆ ಕೊಟ್ಟು ಎಂ‌ಎಲ್‌ಸಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದೆ.
ಪತಿ ಜಯರಾಂ ಸಾವಿನ ಬಳಿಕ ಈವರೆಗೂ ಪಕ್ಷದ ಅಭಿವೃದ್ದಿಗೆ ದುಡಿಯುತ್ತಿದ್ದೇವೆ ಎಂದರು.

ನನಗಾದರೂ ಸರಿ, ಇಲ್ಲವೆ ನನ್ನ ಮಗ ಅಶೋಕ್ ಜಯರಾಂಗೆ ಟಿಕೆಟ್ ಕೊಡಿ ಎಂದು ಮನವಿ ಮಾಡಿದ್ದೇವೆ.
ನಾಳೆ ಅಂತಿಮವಾಗಿ ಟಿಕೆಟ್ ಹಂಚಿಕೆ ಫೈನಲ್ ಆಗಲಿದೆ ಎಂದರು. ವರಿಷ್ಠರ ತೀರ್ಮಾನಕ್ಕೆ ನಾವು ಬದ್ಧ ಅಂತ ಮಾಜಿ ಶಾಸಕಿ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price Today: ಮತ್ತೆ ಶಾಕ್ ಆಗುವಂತಿದೆ ಚಿನ್ನದ ದರ, ಇಂದು ಎಷ್ಟಾಗಿದೆ ನೋಡಿ

India Pakistan: ಭಾರತ ಯುದ್ಧವೇ ಮಾಡಿಲ್ಲ, ಆಗಲೇ ನಮ್ಮ ಸಪೋರ್ಟ್ ಪಾಕಿಸ್ತಾನಕ್ಕೆ ಎಂದ ಚೀನಾ

Mangaluru Suhas Shetty murder: ಮಂಗಳೂರು ಸುಹಾಸ್ ಶೆಟ್ಟಿ ಹತ್ಯೆಗೆ ಮುಸ್ಲಿಂ ಹೆಡ್ ಕಾನ್ಸ್ ಟೇಬಲ್ ಕೈವಾಡ

Mock Drill: ಮಾಕ್ ಡ್ರಿಲ್ ಎಂದರೇನು, ಹೇಗೆ ಮಾಡಲಾಗುತ್ತದೆ, ಯುದ್ಧಕ್ಕೆ ಸಿದ್ಧತೆ ಹೇಗಿರುತ್ತದೆ ಇಲ್ಲಿದೆ ಡೀಟೈಲ್ಸ್

Karnataka Weather: ಇಂದು ಈ ಭಾಗಗಳಿಗೆ ಮಳೆ ನಿರೀಕ್ಷೆಯೇ ಬೇಡ

ಮುಂದಿನ ಸುದ್ದಿ
Show comments