ಅಂಬರೀಶ್ ಗೆ ಪುನರ್ಜನ್ಮ ಕೊಟ್ಟಿದ್ದೇ ನಾನು ಎಂದ ಸಚಿವ

Webdunia
ಶುಕ್ರವಾರ, 29 ಮಾರ್ಚ್ 2019 (14:01 IST)
ಮಂಡ್ಯದಲ್ಲಿ ಚುನಾವಣೆ ಕಾವು ಜೋರಾಗಿರುವಂತೆ ಮುಖಂಡರ ಹೇಳಿಕೆಗಳೂ ಗದ್ದಲ ಮಾಡುತ್ತಿವೆ.

'ಮಂಡ್ಯದಲ್ಲಿ ಅಂಬಿಗೆ ರಾಜಕೀಯ ಪುನರ್ಜನ್ಮ ಕೊಟ್ಟಿದ್ದು ನಾನು'. ಅಂಬಿ ಕುಟುಂಬಕ್ಕೆ ನಾನೇನು ಮಾಡಿದ್ದೇನೆ ಅನ್ನೋದನ್ನ ಕೇಳಲಿ. ಹೀಗಂತ ಸಚಿವರೊಬ್ಬರು ಸವಾಲು ಹಾಕಿದ್ದಾರೆ.

ಸುಮಲತಾಗೆ ಸಚಿವ ಪುಟ್ಟರಾಜು ಸವಾಲು ಹಾಕಿದ್ದಾರೆ. ಅಂಬಿ ಸಮಾಧಿ ಮುಂದೆ ನಿಂತು ಕೇಳಲಿ. ನನ್ನ ಆತ್ಮಾಭಿಮಾನದ ಸುಮಲತಾ ಪ್ರಶ್ನೆ ಮಾಡೋದು ಬೇಡ. ರಾಮನಗರದಲ್ಲಿ ಸೋತ ಬಳಿಕ ಮಂಡ್ಯಕ್ಕೆ ಕರೆತಂದಿದ್ದು ನಾನು. ಅಂಬರೀಶ್ ಅವರನ್ನ ಮಂಡ್ಯಕ್ಕೆ ಕರೆತಂದಿದ್ದು ನಾನೇ ಎಂದರು.

ಅವರ ರಾಜಕೀಯ ಏಳ್ಗೆಗಾಗಿ ಶ್ರಮಿಸಿದವನು ನಾನು ಎಂದ ಅವರು, ಮಂಡ್ಯದಲ್ಲಿ ಅಂಬಿಗೆ ರಾಜಕೀಯ ಪುನರ್ಜನ್ಮ ಕೊಟ್ಟಿದ್ದು ನಾನೇ ಅಂತ ಮತ್ತೆ ಮತ್ತೆ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಭಾರತದ ನಾಗರಿಕ ಅಲ್ಲದಿದ್ದರೂ ಆಧಾರ್ ಕಾರ್ಡ್ ಇದೆ ಎಂದು ಮತದಾನ ಅವಕಾಶ ನೀಡಬೇಕೇ: ಸುಪ್ರೀಂಕೋರ್ಟ್ ತಪರಾಕಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments