Webdunia - Bharat's app for daily news and videos

Install App

ಕೆ.ಹೆಚ್.ಮುನಿಯಪ್ಪರನ್ನ ಸೋಲಿಸಿದೋನೆ ನಾನು ಎಂದ ಶಾಸಕ

Webdunia
ಗುರುವಾರ, 26 ಸೆಪ್ಟಂಬರ್ 2019 (17:52 IST)
ಕೇಂದ್ರ ಮಾಜಿ ಸಚಿವ ಕೆ.ಹೆಚ್.ಮುನಿಯಪ್ಪರನ್ನ ಲೋಕಸಭೆ ಚುನಾವಣೆಯಲ್ಲಿ ಸೋಲಿಸಿದ್ದು ನಾನೇ.

ಮುನಿಯಪ್ಪರ ಸೋಲಿಗೆ ಕಾರಣ ನಾನೇ ಆಗಿದ್ದೇನೆ. ಹೀಗಂತ ಜೆಡಿಎಸ್ ಶಾಸಕ ಶ್ರೀನಿವಾಸಗೌಡ ಹೇಳಿಕೊಂಡಿದ್ದಾರೆ.

ಸಿದ್ದರಾಮಯ್ಯ ಮಾಡಿರೋ ಆರೋಪಕ್ಕೆ ಪ್ರತಿಕ್ರಿಯಿಸಿರೋ ಶ್ರೀನಿವಾಸಗೌಡ ನನ್ನ ಸೋಲಿಗೆ ಈ ಹಿಂದೆ ಕಾರಣರಾಗಿದ್ದ ಮುನಿಯಪ್ಪರಿಗೆ ಸೋಲಿನ ರುಚಿ ತೋರಿಸಿದ್ರಲ್ಲಿ ತಪ್ಪೇನಿಲ್ಲ ಅಂತಂದ್ರು.

ಹಳ್ಳಿ ಹಳ್ಳಿಗಳಿಗೆ ತೆರಳಿ ಮುನಿಯಪ್ಪ ವಿರುದ್ಧ ಪ್ರಚಾರ ಮಾಡಿದ್ದೇನೆ. ಹೀಗಂತ ಶ್ರೀನಿವಾಸಗೌಡ ಹೇಳಿಕೆ ನೀಡಿರೋದು ಇದು ಜೆಡಿಎಸ್ ಗೆ ತಲೆ ನೋವಿಗೆ ಕಾರಣವಾಗುವ ಸಾಧ್ಯತೆಯಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments