Select Your Language

Notifications

webdunia
webdunia
webdunia
webdunia

ಯಡಿಯೂರಪ್ಪರನ್ನು ಸಿಎಂ ಮಾಡಿದ್ದು ನಾನೇ : ಜನಾರ್ದನ ರೆಡ್ಡಿ

ಯಡಿಯೂರಪ್ಪರನ್ನು ಸಿಎಂ ಮಾಡಿದ್ದು ನಾನೇ : ಜನಾರ್ದನ ರೆಡ್ಡಿ
ವಿಜಯಪುರ , ಸೋಮವಾರ, 6 ಮಾರ್ಚ್ 2023 (14:47 IST)
ವಿಜಯಪುರ : ಯಡಿಯೂರಪ್ಪನವರನ್ನು ಮುಖ್ಯಮಂತ್ರಿ ಮಾಡಿದ್ದು ನಾನೇ ಎಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷ ಜನಾರ್ದನ  ರೆಡ್ಡಿ ಹೇಳಿದ್ದಾರೆ.
 
ವಿಜಯಪುರದ ನಾಗಠಾಣ ಗ್ರಾಮದಲ್ಲಿ ನಡೆದ ಜನಾಶೀರ್ವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಈ ವಿಚಾರವನ್ನು ತೆರೆದಿಟ್ಟಿದ್ದಾರೆ.

ಈ ಹಿಂದೆ ಬಿಜೆಪಿ ಪಕ್ಷ ಬಲವರ್ಧನೆಗೆ ಶ್ರಮಿಸಿದ್ದೆ. ಬಳ್ಳಾರಿಯ ಗ್ರಾಮ ಪಂಚಾಯಿತಿಯಿಂದ ಹಿಡಿದು ಜಿಲ್ಲಾ ಪಂಚಾಯತ್ ವರೆಗೂ ಬಿಜೆಪಿಯನ್ನು ಗೆಲ್ಲಿಸಿದ್ದೆ. 9 ರಿಂದ 10 ಶಾಸಕರು ಅಧಿಕಾರ ಹಿಡಿಯಲು ನಾನೇ ಕಾರಣ ಎಂದು ಅವರು ಹೇಳಿದ್ದಾರೆ. 

Share this Story:

Follow Webdunia kannada

ಮುಂದಿನ ಸುದ್ದಿ

ಬರ್ತ್‌ಡೇ ಪಾರ್ಟಿಯಲ್ಲಿ ಶೂಟೌಟ್! ಇಬ್ಬರು ಸಾವು, 6 ಮಂದಿಗೆ ಗಾಯ