ಬಿಜೆಪಿ ಸರ್ಕಾರ ಬರಲು ಕಾರಣನಾಗಿದ್ದಕ್ಕೆ ನನಗೆ ತುಂಬಾ ನೋವಿದೆ : ವಿಶ್ವನಾಥ್

Webdunia
ಸೋಮವಾರ, 3 ಏಪ್ರಿಲ್ 2023 (13:35 IST)
ಮೈಸೂರು : ಬಿಜೆಪಿಯಂತಹ ಭ್ರಷ್ಟ ಸರ್ಕಾರ ಬರಲು ನಾನು ಕಾರಣವಾಗಿದ್ದಕ್ಕೆ ನನಗೆ ಅತೀವ ನೋವಿದೆ ಎಂದು ಬಿಜೆಪಿ ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಬೇಸರ ವ್ಯಕ್ತಪಡಿಸಿದರು.

ಮೈಸೂರಿನ ನ್ಯಾಯಾಲಯದ ಮುಂಭಾಗ ಪಶ್ಚಾತಾಪ ಸತ್ಯಾಗ್ರಹ ಮಾಡಿ ಮಾತನಾಡಿದ ಅವರು, ಡಬಲ್ ಇಂಜಿನ್ ಸರ್ಕಾರ ಇದ್ದರೆ ರಾಜ್ಯಕ್ಕೆ ಒಳಿತೆಂದು ಸಮ್ಮಿಶ್ರ ಸರ್ಕಾರ ಬಿಳಿಸಿ ಬಿಜೆಪಿ ಸರ್ಕಾರ ತಂದೆವು. ಆದರೆ ಬಿಜೆಪಿ ಪರಮ ಭ್ರಷ್ಟ ಸರ್ಕಾರವಾಗಿದೆ. ಇಂತಹ ಸರ್ಕಾರ ಬರಲು ನಾನು ಕಾರಣವಾಗಿದ್ದಕ್ಕೆ ನನಗೆ ಅತೀವ ನೋವಿದೆ

ನಾನು ಬಿಜೆಪಿ ಪಕ್ಷದಿಂದ ವಿಧಾನ ಪರಿಷತ್ ಸದಸ್ಯನಾಗಿಲ್ಲ. ಸಾಹಿತ್ಯ ಕೋಟಾದಲ್ಲಿ ಎಂಎಲ್ಸಿ ಆಗಿದ್ದೇನೆ. ಈ ಚುನಾವಣೆಯಲ್ಲಿ ನಾನು ಕಾಂಗ್ರೆಸ್ ಬೆಂಬಲಿಸುತ್ತಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಸರಕಾರದಿಂದ ಒಳಮೀಸಲಾತಿ ಆದೇಶ ರದ್ದು ಮಾಡುವ ದುರುದ್ದೇಶ: ಗೋವಿಂದ ಕಾರಜೋಳ

ರಾಜಕೀಯದಲ್ಲಿ ಹೊಸ ಇನಿಂಗ್ಸ್‌ ಆರಂಭಿಸಲು ಸಜ್ಜಾದ ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್

ಮಾನವಿಯತೆಯೇ ಇಲ್ಲ, ಬೈಕ್ ಸವಾರನಿಗೆ ಕಾರಿನಿಂದ ಢಿಕ್ಕಿ ಹೊಡೆದು ಕೊಂದ ದಂಪತಿ: ವಿಡಿಯೋ

ಸಿದ್ದರಾಮಯ್ಯನವರೇ ನೀವು ಕರ್ನಾಟಕಕ್ಕೆ ಸಿಎಂ, ವಯನಾಡಿನ ವಕ್ತಾರರಲ್ಲ: ಆರ್ ಅಶೋಕ್ ವಾಗ್ದಾಳಿ

ಸೈಡ್ ಇಫೆಕ್ಟ್ ಇರುವ ಔಷಧಿ ತೆಗೆದುಕೊಳ್ಳಬಾರದೇ, ಡಾ ಸಿಎನ್ ಮಂಜುನಾಥ್ ಟಿಪ್ಸ್

ಮುಂದಿನ ಸುದ್ದಿ
Show comments