Webdunia - Bharat's app for daily news and videos

Install App

ನಾನು ಮಂತ್ರಿಯಾಗಬಹುದು ಸಿಎಂ ಸಹ ಆಗಬಹುದು-ಉಮೇಶ್ ಕತ್ತಿ

Webdunia
ಬುಧವಾರ, 12 ಫೆಬ್ರವರಿ 2020 (11:12 IST)
ನವದೆಹಲಿ : ಬಿಜೆಪಿ ಶಾಸಕ ಉಮೇಶ್ ಕತ್ತಿಯವರು ಈಗಾಗಲೇ ನವದೆಹಲಿಗೆ ತೆರಳಿದ್ದು, ರಮೇಶ್ ಕತ್ತಿಗೆ ರಾಜ್ಯಸಭಾ ಟಿಕೆಟ್ ಕೇಳಲು ಬಂದಿದ್ದೇನೆ ಎಂದು ಉಮೇಶ್ ಕತ್ತಿ ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು, ಜೂನ್ ನಲ್ಲಿ 4ರಾಜ್ಯಸಭಾ ಸ್ಥಾನಗಳು ಖಾಲಿಯಾಗುತ್ತದೆ. ಈ ಪೈಕಿ ಒಂದು ಸ್ಥಾನ ನೀಡುವಂತೆ ಬಿಜೆಪಿ ಅಧ್ಯಕ್ಷ ನಡ್ಡಾರನ್ನು ಭೇಟಿಯಾಗಿ ಮನವಿ ಮಾಡುತ್ತೇನೆ. ಸಚಿವ ಸ್ಥಾನಕ್ಕೆ ಬದಲಾಗಿ ರಾಜ್ಯಸಭಾ ಸ್ಥಾನ ಕೇಳುತ್ತಿಲ್ಲ. ಉಮೇಶ್ ಕತ್ತಿ ಬೇರೆ, ರಮೇಶ್ ಕತ್ತಿ ಬೇರೆ.  ನಾವಿಬ್ಬರೂ ಸಹೋದರರು, ಆದರೆ ನಮ್ಮ ಜೀವನ ಬೇರೆ ಎಂದು ಹೇಳಿದ್ದಾರೆ.

 

ಮುಂದಿನ ದಿನಗಳಲ್ಲಿ ನನಗೂ ಸಚಿವ ಸ್ಥಾನ ಸಿಗಬಹುದು. ಪ್ರತಿಬಾರಿಯೂ ಪಟ್ಟಿಯಲ್ಲಿ ನನ್ನ ಹೆಸರು ಇರುತ್ತೆ. ಅಂತಿಮವಾಗುವ ವೇಳೆಗೆ ಪಟ್ಟಿಯಲ್ಲಿ ನನ್ನ ಹೆಸರು ಇರಲ್ಲ. ಬಿಜೆಪಿ ಹೈಕಮಾಂಡ್ ನಾಯಕರಿಗೆ ಇದೆಲ್ಲವೂ ಗೊತ್ತಿದೆ. ನಾನು ಇನ್ನೂ ಎರಡು ಬಾರಿ ಚುನಾವಣೆಯಲ್ಲಿ ಸ್ಪರ್ಧಿಸುವೆ.  ನಾನು ಮಂತ್ರಿಯಾಗಬಹುದು ಸಿಎಂ ಸಹ ಆಗಬಹುದು ಎಂದು ಅವರು ತಿಳಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments