Webdunia - Bharat's app for daily news and videos

Install App

ನನಗೆ ಕನ್ನಡ ಶುದ್ಧವಾಗಿ ಓದಲು ಬರುವುದಿಲ್ಲ: ಸಚಿವ ಮಧು ಬಂಗಾರಪ್ಪ

Sampriya
ಶನಿವಾರ, 11 ಮೇ 2024 (15:24 IST)
ಶಿವಮೊಗ್ಗ: ನನಗೆ ಕನ್ನಡ ಅಷ್ಟೊಂದು ಶುದ್ಧವಾಗಿ ಓದಲು ಬರುವುದಿಲ್ಲ. ಕನ್ನಡ ಉಚ್ಚಾರಣೆಯಲ್ಲಿ ತಪ್ಪಾಗುತ್ತದೆ. ಅದನ್ನು ಕೆಲವರು ಕೆಟ್ಟದಾಗಿ ಟ್ರೋಲ್ ಮಾಡುತ್ತಾರೆ, ಅಂತವರು ಯಾವುದೇ ಕಾರಣಕ್ಕೂ ಉದ್ಧಾರವಾಗಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಶಾಪ ಹಾಕಿದರು.

2023-2024ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆಯ ಫಲಿತಾಂಶದ ಬಗ್ಗೆ ಮಾಧ್ಯಮದ ಜತೆ ಮಾತನಾಡಿದ ಅವರು ನಾನು ವಿದ್ಯಾಭ್ಯಾಸದಲ್ಲಿ ಅಷ್ಟೊಂದು ಬುದ್ದಿವಂತನಾಗಿರಲಿಲ್ಲ. ನಾನು ಸಹ ಫೇಲ್ ಆಗಿದ್ದೇನೆ. ನನಗೆ ಕನ್ನಡ ಅಷ್ಟು ಶುದ್ಧವಾಗಿ ಓದಲು ಬರಲ್ಲ ಎಂದು ಹೇಳಿದರು.

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಬಾಗಲಕೋಟೆ ಜಿಲ್ಲೆಯ ಮಳ್ಳಿಗೇರಿ ಮುರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಕೊಣ್ಣೂರ‌‌‌  625ಕ್ಕೆ 625 ಅಂಕ ಪಡೆಯುವ ಮುಖಾಂತರ ಸಾಧನೆ ಮಾಡಿದ್ದು, ಅವರಿಗೆ ನಮ್ಮ ಇಲಾಖೆ ಪರವಾಗಿ ವಿದ್ಯಾರ್ಥಿನಿ ಮತ್ತು ಆಕೆಯ ಪೋಷಕರಿಗೆ ಧನ್ಯವಾದ ತಿಳಿಸುತ್ತೇನೆ ಎಂದರು.


 
Photo Courtesy X

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗ್ಯಾರಂಟಿ ಯೋಜನೆಯಿಂದಲೇ ಕರ್ನಾಟಕ ತಲಾ ಆದಾಯದಲ್ಲಿ ನಂ 1 ಎಂದ ರಣದೀಪ್ ಸುರ್ಜೇವಾಲ

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ದಾಖಲೆ ಬರೆದ ಬೆಳ್ಳಿ ಬೆಲೆ, ಚಿನ್ನದ ಬೆಲೆ ಎಷ್ಟಾಗಿದೆ ನೋಡಿ

ಜಿಎಸ್ ಟಿ ನೋಟಿಸ್ ಕೊಡ್ತಿರೋದು ಕೇಂದ್ರವಲ್ಲ ರಾಜ್ಯ ಸರ್ಕಾರ: ಪ್ರಲ್ಹಾದ್ ಜೋಶಿ

ಜೀವನಾಂಶವಾಗಿ ಕೋಟಿ ಹಣ, ಕಾರು, ಮನೆ ಕೇಳಿದ ಪತ್ನಿ: ನೀವೇ ದುಡಿಯಕ್ಕಾಗಲ್ವಾ ಎಂದ ಕೋರ್ಟ್

ಮುಂದಿನ ಸುದ್ದಿ
Show comments