Webdunia - Bharat's app for daily news and videos

Install App

ಆಗಂತುಕರನ್ನ ನಾನು, ಕಟೀಲ್ ಹಿಡಿದೆವು-ಸಂಸದ ಮುನಿಸ್ವಾಮಿ

Webdunia
ಗುರುವಾರ, 14 ಡಿಸೆಂಬರ್ 2023 (19:41 IST)
ಇಬ್ಬರು ಆಗಂತುಕರು ಏಕಾಏಕಿ ಲೋಕಸಭೆ ಸಭಾಂಗಣಕ್ಕೆ ಜಿಗಿದು, ಸ್ಮೋಕ್ ಬಾಂಬ್ ಓಪನ್ ಮಾಡಿದಾಗ ಸಂಸದರಲ್ಲಿ ಬಹುತೇಕರು ಸಭಾಂಗಣದ ಬಾಗಿಲುಗಳನ್ನು ತೆರೆದು ಭಯಭೀತರಾಗಿ ಹೋದರು. ಆದರೆ ನಾನು ಮತ್ತು ಕಟೀಲ್  ಮಾತ್ರ ಧೈರ್ಯದಿಂದ ಇದ್ದು ಇತರ ಸಂಸದರ ಜತೆ ಸೇರಿ ದಾಳಿಕೋರರನ್ನು ಹಿಡಿದೆವು ಅಂತಾ ಕೋಲಾರ ಸಂಸದ ಎಸ್. ಮುನಿಸ್ವಾಮಿ  ಘಟನೆ ಕುರಿತು ಮಾತನಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments