Webdunia - Bharat's app for daily news and videos

Install App

ಮುಂದಿನ ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸಲ್ಲ - ಹೆಚ್.ಡಿ.ದೇವೇಗೌಡ

Webdunia
ಶುಕ್ರವಾರ, 30 ಮಾರ್ಚ್ 2018 (11:45 IST)
ಹಾಸನ : ‘ಮುಂದಿನ ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸಲ್ಲ ‘ ಎಂದು ಹಾಸನದಲ್ಲಿ ಶುಕ್ರವಾರ(ಇಂದು) ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರು ಹೇಳಿದ್ದಾರೆ.

ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು,’. ಮೊಮ್ಮಗ ಪ್ರಜ್ವಲ್ ರೇವಣ್ಣಗೆ ಸ್ಪರ್ಧಗೆ ಸೂಚಿಸಿದ್ದೇನೆ. ಈ ಬಾರಿ ಪ್ರಜ್ವಲ್ ರೇವಣ್ಣಗೆ ಅಸೆಂಬ್ಲಿ ಟಿಕೆಟ್ ಸಿಗಲ್ಲ…? ಮುಂದಿನ ಚುನಾವಣೆಯಲ್ಲಿ ಪ್ರಜ್ವಲ್ ಗೆ ಹಾಸನದಿಂದ ಲೋಕಸಭೆ ಟಿಕೆಟ್ ನೀಡಲಿದ್ದೇವೆ. ಪ್ರಜ್ವಲ್ ರೇವಣ್ಣ ಚತುರ ಹುಡುಗ. ಹುಡುಗ ಕೆಲವೊಮ್ಮೆ ಮನಸ್ಸಿಗೆ ಬೇಜಾರು ಮಾಡಿಕೊಳ್ತಾನೆ. ನಾನು ವೀಲ್ ಚೇರ್ ಹಿಡಿದುಕೊಂಡು ಸ್ಪರ್ಧೆ ಮಾಡಲ್ಲ’ ಎಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments