ಜೆಡಿಎಸ್ ಪಕ್ಷ ನಾನು ಬಿಡ್ಲಿಲ್ಲ : ಎಟಿ ರಾಮಸ್ವಾಮಿ

Webdunia
ಶುಕ್ರವಾರ, 31 ಮಾರ್ಚ್ 2023 (14:07 IST)
ಬೆಂಗಳೂರು : ಜೆಡಿಎಸ್ನ ಇನ್ನೊಂದು ವಿಕೆಟ್ ಪತನವಾಗಿದೆ. ನಿರೀಕ್ಷೆಯಂತೆ ಅರಕಲಗೂಡು ಶಾಸಕ ಎಟಿ ರಾಮಸ್ವಾಮಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ವಿಧಾನಸಭೆ ಕಾರ್ಯದರ್ಶಿಗಳಿಗೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.
 
ರಾಜೀನಾಮೆ ಸಲ್ಲಿಕೆ ಬಳಿಕ ಮಾತನಾಡಿದ ಅವರು, ಜೆಡಿಎಸ್ ಪಕ್ಷ ನಾನು ಬಿಡಲಿಲ್ಲ. ಅವರೇ ಹೊರೆಗೆ ಹಾಕಿದ್ರು. ನಾನು ಯಾವತ್ತು ಬಿಡ್ತೀನಿ ಅಂತ ಹೇಳಿಲ್ಲ. ಎಲ್ಲಾ ಪಕ್ಷದಲ್ಲಿ ಲೋಪದೋಷ ಇರುತ್ತವೆ. ನಾನು ಬಲಿಪಶುವಾದೆ. ಹಣದ ಮುಂದೆ ಬಲಿಪಶು ಆಗಿದ್ದೇನೆ. ಅಕ್ರಮವನ್ನು ಎತ್ತಿ ಹಿಡಿದಿದ್ದೇ ನನಗೆ ಮಾರಕವಾಗಿದೆ. ಅದನ್ನು ನಾನು ಸಂತೋಷವಾಗಿ ಸ್ವೀಕಾರ ಮಾಡುತ್ತೇನೆ ಅಂದರು. 

ವೈಯಕ್ತಿಕ ಲಾಭಕ್ಕೆ ಕೆಲಸ ಮಾಡಿಲ್ಲ. ಜನತ ಹಿತಾಸಕ್ತಿ ಕಾಪಾಡಿದ ತೃಪ್ತಿ ನನಗೆ ಇದೆ. ತಪ್ಪನ್ನು ತಪ್ಪು, ಸರಿಯನ್ನು ಸರಿ ಅಂತ ಹೇಳಿದ್ದೇನೆ. ವಿರೋಧಗಳು ಕೂಡಾ ನನ್ನ ಭಾವನೆಗೆ ಸಹಕಾರ ಕೊಟ್ಟಿವೆ. ನನ್ನ ಇವತ್ತಿನ ವಿರೋಧಿಗಳು ಉತ್ತಮ ಆಶಯದೊಂದಿಗೆ ಒಳ್ಳೆಯದು ಮಾಡಲಿ ಎಂದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಸ್ಟರ್ ಕ್ಲೀನ್, ಸ್ಮಶಾನ ಭೂಮಿ, ಕೆರೆ ಅಂಗಳವನ್ನು ತಮ್ಮ ಹೆಸರಿಗೆ ಮಾಡಿಕೊಂಡದ್ದು ಹೇಗೆ

ಆರೋಗ್ಯದಲ್ಲಿ ಏರುಪೇರು, ವಿಶ್ರಾಂತಿಯಲ್ಲಿರುವ ಸಿದ್ದರಾಮಯ್ಯರನ್ನು ಭೇಟಿಯಾದ ಪುತ್ರ ಯತೀಂದ್ರ

ಎಐ ದುರ್ಬಳಕೆ ಬಗ್ಗೆ ಶ್ರೀಲೀಲಾ ಗರಂ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ನಟಿ

ಗೋವಾ ನೈಟ್‌ಕ್ಲಬ್ ದುರಂತ, ಪರಾರಿಯಾಗಿದ್ದ ಮಾಲಕ ಸಹೋದರರ ವಿಚಾರಣೆ

ಖಾಕಿ ಮೇಲೆ ಕೈ ಹಾಕಿದ ಮೂವರು ಮೂವರಿಗೆ 7 ವರ್ಷ ಜೈಲೇ ಗತಿ

ಮುಂದಿನ ಸುದ್ದಿ
Show comments