Webdunia - Bharat's app for daily news and videos

Install App

`ನಾನು ಕನಕಪುರದ ಬಂಡೆ, ತಲೆ ಚಚ್ಚಿಕೊಂಡ್ರೆ ತಲೆಗೆ ಪೆಟ್ಟಾಗೋದು’: ಡಿಕೆಶಿ

Webdunia
ಮಂಗಳವಾರ, 7 ನವೆಂಬರ್ 2017 (11:32 IST)
ಬೆಂಗಳೂರು: ಇವತ್ತು ಆದಾಯ ತೆರಿಗೆ ಇಲಾಖೆ ವಿಚಾರಣೆಗೆ ಹೋಗುವುದಿಲ್ಲ. ಅಧಿಕಾರಿಗಳೇ ಬೇಡ ಎಂದಿದ್ದಾರೆ ಎಂದು ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲ ಸುದ್ದಿ ಮಾಧ್ಯಮಗಳಲ್ಲಿ ಬರುತ್ತಿರುವಂತೆ ಇಡಿ ತನಿಖೆ, ಸಿಬಿಐನಿಂದ ಆಸ್ತಿ ಮುಟ್ಟುಗೋಲು ಯಾವುದೂ ಇಲ್ಲ. ನಾನು ಕನಕಪುರದ ಬಂಡೆ ಇದ್ದಂತೆ. ತಲೆ ಚಚ್ಚಿಕೊಂಡ್ರೆ ತಲೆಗೆ ಪೆಟ್ಟಾಗೋದು ಹೊರತು ಬಂಡೆಗಲ್ಲ ಎಂದು ಬಿಜೆಪಿ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.

ಇನ್ನು ನೋಟು ಅಮಾನ್ಯೀಕರಣಕ್ಕೆ ಒಂದು ವರ್ಷವಾದ ಹಿನ್ನೆಲೆಯಲ್ಲಿ ನೋಟು ರದ್ದಿನಿಂದ ದೇಶ ಬಡವಾಗಿದೆ. ಸಾವಿರಾರು ಜನ ಕೆಲಸ ಕಳೆದುಕೊಂಡಿದ್ದು, ನೂರಾರು ಜನ ಸತ್ತಿದ್ದಾರೆ. ಮದುವೆ ವೆಚ್ಚಕ್ಕೂ ಕಡಿವಾಣ ಹಾಕಲಾಗಿದೆ. ಮಹಿಳೆಯರು ಚಿನ್ನ ಕೊಳ್ಳುವುದಕ್ಕೂ ಅಡ್ಡಿಯಾಯ್ತು. ನಿಜಕ್ಕೂ ಇದು ಕರಾಳ. ನಾಳೆ ಕಾಂಗ್ರೆಸ್ ನಿಂದಲೂ ನೋಟು ರದ್ದು ಖಂಡಿಸಿ ಪ್ರತಿಭಟನೆ ನಡೆಸಲಾಗುವುದು ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments