Webdunia - Bharat's app for daily news and videos

Install App

ತುಂಗಾ ಎಡದಂಡೆ ಕಾಲುವೆ ಕಾಮಗಾರಿಯಲ್ಲಿ ಕಿಕ್‌ಬ್ಯಾಕ್ ಪಡೆದಿಲ್ಲ: ಕಿಮ್ಮನೆ ಪ್ರಮಾಣ

Webdunia
ಶನಿವಾರ, 31 ಡಿಸೆಂಬರ್ 2016 (11:21 IST)
ತುಂಗಾ ಎಡದಂಡೆ ಕಾಲುವೆ ಕಾಮಗಾರಿಯಲ್ಲಿ ಯಾವುದೇ ಕಿಕ್‌ಬ್ಯಾಕ್ ಪಡೆದಿಲ್ಲ. ಮಾಜಿ ಶಾಸಕ ಅರಗ ಜ್ಞಾನೇಂದ್ರ ನನ್ನ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ. ಈ ಆರೋಪ ಸಾಬೀತು ಪಡಿಸಲಿ ಎಂದು ಶಾಸಕ ಕಿಮ್ಮನೆ ರತ್ನಾಕರ್ ಸವಾಲು ಎಸೆದಿದ್ದಾರೆ.
 
ಅರಗ ಜ್ಞಾನೇಂದ್ರ ಅವರು ಡಿಸೆಂಬರ್ 30 ರಂದು ರಾಮೇಶ್ವರ್ ಸನ್ನಿಧಾನಕ್ಕೆ ಬಂದು ಆಣೆ ಪ್ರಮಾಣಕ್ಕೆ ಆಹ್ವಾನ ನೀಡಿದ್ದರು. ಹೀಗಾಗಿ ದೇವರ ಸನ್ನಿಧಾನಕ್ಕೆ ಬಂದು ನಾನು ಯಾವುದೇ ಕಿಕ್‌ಬ್ಯಾಕ್ ಪಡೆದಿಲ್ಲ ಎಂದು ಪ್ರಮಾಣೀಕರಿಸಿದ್ದೇನೆ ಎಂದು ಸ್ಪಷ್ಟಪಡಿಸಿದರು. 
 
ಈ ವೇಳೆ ಸುಂದರೇಶ್, ಡಿ.ಎಸ್.ವಿಶ್ವನಾಥ್ ಶೆಟ್ಟಿ , ಪಡುವಳ್ಳಿ ಹರ್ಷೇಂದ್ರಕುಮಾರ್, ಧರ್ಮನಾಯ್ಕ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು. 
 
ಇತ್ತೀಚೆಗೆ ಮಾಜಿ ಶಾಸಕ ಅರಗ ಜ್ಞಾನೇಂದ್ರ ಅವರು ಪತ್ರಿಕಾಗೋಷ್ಠಿ ಕರೆದು, ಶಾಸಕ ಕಿಮ್ಮನೆ ರತ್ನಾಕರ್ ಅವರು ತುಂಗಾ ಎಡದಂಡೆ ಕಾಲುವೆ ಗುತ್ತಿಗೆ ಪಡೆದಿರುವ ರಾಮಲಿಂಗಂ ಸಂಸ್ಥೆಯಿಂದ ಕಿಕ್‌ಬ್ಯಾಕ್ ಪಡೆದಿದ್ದಾರೆ ಎಂದು ಆರೋಪಿಸಿದ್ದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಮಿಷ ಪ್ರಿಯಗೆ ಈಗ ಒಂದೊಂದು ನಿಮಿಷವೂ ನರಕ: ಮೆಹ್ದಿ ಕುಟುಂಬ ಹೇಳಿದ್ದೇನು

ಟ್ಯಾಬ್ಲೆಟ್ ತೆಗೆದುಕೊಳ್ಳದೇ ಕೊಲೆಸ್ಟ್ರಾಲ್ ಕಡಿಮೆ ಮಾಡಲು ಇಲ್ಲಿದೆ ಉಪಾಯ

ಗುರುವಾರದ ಸಂಪುಟ ಸಭೆಯೂ ಸುರ್ಜೆವಾಲಾ ಅವರ ಅಧ್ಯಕ್ಷತೆನಾ: ಆರ್ ಅಶೋಕ್ ವಾಗ್ದಾಳಿ

ರಾಹುಲ್ ಗಾಂಧಿ ಜೊತೆ ಜಡ್ಜ್ ಸೆಲ್ಫೀ ನಿಜಾನಾ: ಇಲ್ಲಿದೆ ರಿಯಾಲಿಟಿ

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

ಮುಂದಿನ ಸುದ್ದಿ
Show comments