Webdunia - Bharat's app for daily news and videos

Install App

ರಮೇಶ್ ಜಾರಕಿಹೊಳಿ ಜೊತೆ ಚರ್ಚೆ ಮಾಡಿದ್ದೇನೆ-ವಿಜಯೇಂದ್ರ

Webdunia
ಗುರುವಾರ, 23 ನವೆಂಬರ್ 2023 (13:41 IST)
ರಮೇಶ್ ಜಾರಕಿಹೊಳಿ ಅವರ ನಡೆ ಬಗ್ಗೆ ಹಲವು ರೀತಿಯಲ್ಲಿ ಚರ್ಚೆ ನಡೆಯುತ್ತಿತ್ತು.ಕೆಲವು ಸಲ ಅವರು ಅಸಮಾಧಾನ ತೋಡಿಕೊಂಡಿದ್ರು.ನನ್ನ ಜವಾಬ್ದಾರಿ ಎಲ್ಲರನ್ನೂ ಪಕ್ಷದಲ್ಲಿ ಜತೆಗೆ ಕರೆದೊಯ್ಯುವುದು.ಈ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿ ಭೇಟಿ ಮಾಡಿ ಅರ್ಧ ಗಂಟೆ ಚರ್ಚೆ ಮಾಡಿದ್ದೇನೆ.ಮೋದಿಯವ್ರು ಮತ್ತೆ ಪ್ರಧಾನಿ ಆಗಬೇಕು, ಪಕ್ಷದಲ್ಲಿ ಸಹಕಾರ ಕೊಡ್ತೇನೆ ಅಂತ ಹೇಳಿದ್ದಾರೆ.ಅವರಿಗೂ ಕೆಲವು ಸಣ್ಣಪುಟ್ಟ ಅಸಮಧಾನ ಇದ್ವು, ಅದರ ಬಗ್ಗೆ ಮಾತಾಡಿದ್ದಾರೆ ಎಂದು ವಿಜಯೇಂದ್ರ‌ ಹೇಳಿದ್ದಾರೆ.
 
ನನ್ನನ್ನು ವಿರೋಧಿಸಿದರೆ ಮೋದಿಯವರನ್ನು ವಿರೋಧಿಸಿದಂತೆ ಎಂಬ ವಿಜಯೇಂದ್ರ ಹೇಳಿಕೆ ವಿಚಾರವಾಗಿ ತಮ್ಮ ಹೇಳಿಕೆ ಬಗ್ಗೆ ವಿಜಯೇಂದ್ರ ಸ್ಪಷ್ಟನೆ ಕೊಟ್ಟಿದ್ದಾರೆ.ನನ್ನನ್ನು ಆಯ್ಕೆ ಮಾಡಿರೋದು ಯಡಿಯೂರಪ್ಪನವರಲ್ಲ.ನನ್ನನ್ನು ವರಿಷ್ಠರು, ಎಲ್ಲ ಹಿರಿಯರೂ ಆಯ್ಕೆ ಮಾಡಿದ್ದಾರೆ.ವರಿಷ್ಠರು ತೀರ್ಮಾನ ಮಾಡಿರುವ ಹಿನ್ನೆಲೆಯಲ್ಲಿ ಪಕ್ಷದ, ದೇಶದ ಹಿತದಿಂದ ನಾವೆಲ್ರೂ ಒಂದಾಗಿ ಹೋಗಬೇಕು.ಈ ಉದ್ದೇಶದಿಂದ ನಾನು ಹಾಗೆ ಹೇಳಿದ್ದೇನೆ ಅಷ್ಟೇ ಎಂದು ವಿಜಯೇಂದ್ರ‌ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Caste census report: ಜಾತಿಗಣತಿ ವರದಿ ಹೊರಹಾಕಲು ಹೊರಟಿದ್ದ ಸಿಎಂ ಸಿದ್ದರಾಮಯ್ಯ ಗಪ್ ಚುಪ್ ಆಗಿದ್ದೇಕೆ

ವಕ್ಫ್ ತಿದ್ದುಪಡಿ ಕಾಯಿದೆ ತಂದಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ ಎಂದು ಪ್ರಧಾನಿ ಭೇಟಿಯಾದ ಮುಸ್ಲಿಮರು: Video

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments