Webdunia - Bharat's app for daily news and videos

Install App

ಬಿಎಸ್ ವೈ ಸರ್ಕಾರ ಬಹಳ ದಿನ ಇರುತ್ತೆ ಎಂಬ ನಂಬಿಕೆ ನನಗಿಲ್ಲ-ಸಿದ್ದರಾಮಯ್ಯ

Webdunia
ಸೋಮವಾರ, 26 ಆಗಸ್ಟ್ 2019 (11:27 IST)
ಹುಬ್ಬಳ್ಳಿ: ಬಿಎಸ್ ವೈ ಸರ್ಕಾರ ಬಹಳ ದಿನ ಇರುತ್ತೆ ಎಂಬ ನಂಬಿಕೆ ನನಗಿಲ್ಲ, ರೆಬಲ್ ಗಳನ್ನು ಇಟ್ಟುಕೊಂಡು ಸರ್ಕಾರ ಮುನ್ನಡೆಸೋಕ್ಕಾಗುತ್ತಾ? ಹಾಲು ಕುಡಿದ ಮಕ್ಕಳೇ ಬದುಕಲ್ಲ, ವಿಷ ಕುಡಿದವರು ಬದುಕ್ತಾರಾ..? ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.




ಹುಬ್ಬಳ್ಳಿ ಏರ್ ಪೋರ್ಟ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವರು ನೆರೆ ಪೀಡಿತ ಜಿಲ್ಲೆಗಳಲ್ಲಿ ಇರಬೇಕಿತ್ತು. ಆದರೆ ಅವರು ದೆಹಲಿ-ಬೆಂಗಳೂರು ಟೂರ್ ಮಾಡುತ್ತಿದ್ದಾರೆ. ಭಾರಿ ಹಾನಿಯಾದ್ರೂ ಪರಿಹಾರ ತರುವಲ್ಲಿ ಕೆಲಸ ಮಾಡಿಲ್ಲ. ಬಿಜೆಪಿಯವರು ವಾಮ ಮಾರ್ಗದಲ್ಲಿ ಸರ್ಕಾರ ರಚನೆ ಮಾಡಿದ್ದಾರೆ. ಸರ್ಕಾರ ರಚನೆಯಾದ ಮೇಲಾದ್ರೂ ಜನರ ಕಡೆ ನೋಡಬೇಕು ಎಂದಿ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.


ಅಲ್ಲದೇ ಬಸವರಾಜು, ಸೋಮಶೇಖರ್ ರನ್ನು ನಾನು ಕಳಿಸಿದೆ ಅಂತಾರೆ, ಹಾಗಾದ್ರೆ ಜೆಡಿಎಸ್ ನಲ್ಲಿದ್ದ ಹೆಚ್. ವಿಶ್ವನಾಥ್, ನಾರಾಯಣ ಗೌಡ, ಗೋಪಾಲಯ್ಯ ರನ್ನು ಮುಂಬೈಗೆ ಕಳುಹಿಸಿದವರು ಯಾರು? ಎಂದು ಪ್ರಶ್ನಿಸಿದ ಅವರು ಹೆಚ್.ಡಿ. ದೇವೇಗೌಡರು ಹಾಗೂ ಕುಮಾರಸ್ವಾಮಿ ನನ್ನ ಮೇಲೆ ಗೂಬೆ ಕೂರಿಸೋಕೆ ನೋಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments