Webdunia - Bharat's app for daily news and videos

Install App

ನಾನು ಬಿಜೆಪಿಯ ಯಾವುದೇ ಶಾಸಕರನ್ನು ಸಂಪರ್ಕಿಸಿಲ್ಲ- ಸಿಎಂ ಕುಮಾರಸ್ವಾಮಿ

Webdunia
ಮಂಗಳವಾರ, 15 ಜನವರಿ 2019 (09:28 IST)
ಬೆಂಗಳೂರು : ಜೆಡಿಎಸ್‌ ನವರೇ ನಮ್ಮ ಶಾಸಕರನ್ನು ಸೆಳೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಹೇಳಿಕೆಗೆ ಸಿಎಂ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.


ಈ ಕುರಿತು ಮಾತನಾಡಿದ ಅವರು,’ ಯಡಿಯೂರಪ್ಪ ಸುಳ್ಳು ಹೇಳುವುದನ್ನು ಮೊದಲು ಬಿಡಲಿ. ಮುಂಬೈನಲ್ಲಿ ಯಾರ್ಯಾರ ಹೆಸರಲ್ಲಿ ರೂಮ್ ಬುಕ್ ಆಗಿದೆ ಎಂದು ನನಗೆ ಗೊತ್ತಿದೆ. ಬಿಜೆಪಿ ನಾಯಕರ ಹೆಸರಿನಲ್ಲಿ ರೂಮ್ ಬುಕ್ ಆಗಿರುವುದಕ್ಕೆ ನನ್ನ ಬಳಿ ಎಲ್ಲಾ ಮಾಹಿತಿ ಇದೆ’ ಎಂದು ಹೇಳಿದ್ದಾರೆ.


‘ನಾನು ಬಿಜೆಪಿಯ ಯಾವುದೇ ಶಾಸಕರನ್ನು ಸಂಪರ್ಕಿಸಿಲ್ಲ. ಸಂಪರ್ಕ ಮಾಡಿದ್ದರೆ ಆ ಕುರಿತು ವಿಷಯ ಬಹಿರಂಗಡಿಸಲಿ. ಅದನ್ನು ಬಿಟ್ಟು ಯಡಿಯೂರಪ್ಪ ಸುಳ್ಳು ಹೇಳೋದು ಬೇಡ. ನನಗೆ 120 ಶಾಸಕರ ಬೆಂಬಲ ಇದೆ. ಯಾವ ಕಾಂಗ್ರೆಸ್ ಶಾಸಕರು ಕೂಡ ನಾಟ್ ರೀಚೇಬಲ್ ಆಗಿಲ್ಲ’  ಎಂದು ಟಾಂಗ್ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments