Webdunia - Bharat's app for daily news and videos

Install App

ಕೇಂದ್ರ ಸಂಪುಟ ವಿಸ್ತರಣೆ ಬಗ್ಗೆ ಯಾವುದೇ ಮಾಹಿತಿ ಇಲ್ಲ, ಡಿ.ವಿ ಸದಾನಂದಗೌಡ

Webdunia
ಭಾನುವಾರ, 3 ಜುಲೈ 2016 (12:16 IST)
ಕೇಂದ್ರ ಸಂಪುಟ ವಿಸ್ತರಣೆ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ, ಸಂಪುಟ ವಿಸ್ತರಣೆ ಪ್ರಧಾನಿಯವರ ಪರಮಾಧಿಕಾರವಾಗಿದೆ. ಯಾರನ್ನು ಕೈಬಿಡಬೇಕು ಯಾರನ್ನು ಸಚಿವ ಸಂಪುಟ ಇಟ್ಟುಕೊಳ್ಳಬೇಕು ಎಂಬ ನಿರ್ಧಾರ ಪ್ರಧಾನಿಯವರದ್ದು,  ಟೀಮ್‌ನ್ನು ಹೇಗೆ ಕಟ್ಟಿಕೊಳ್ಳಬೇಕು ಎಂಬ ನಿರ್ಧಾರ ಅವರದ್ದು, ಎಂದು ಕೇಂದ್ರ ಕಾನೂನು ಸಚಿವ ಡಿ.ವಿ ಸದಾನಂದಗೌಡ ತಿಳಿಸಿದ್ದಾರೆ. 

 
ಇದೇ ವೇಳೆ ಮಾತನಾಡಿದ ಅವರು, ರಾಜಕಾರಣಿಗಳು ಫ್ಲೆಕ್ಸ್ ಮೇಲಿನ ಮೋಹ ಕೈಬಿಡಬೇಕು, ಫ್ಲೆಕ್ಸ್ ಹಾಕಿದ ಮಾತ್ರಕ್ಕೆ ದೊಡ್ಡ ರಾಜಕಾರಣಿ ಯಾಗುವುದಿಲ್ಲ ಎಂದು ಹೇಳಿದರಲ್ಲದೇ,ಸಾಮಾಜಿಕ ಕಾರ್ಯಗಳ ಮೂಲಕ ಜನಮನ್ನಣೆ ಗಳಿಸಬೇಕು. ರಾಜಕಾರಿಣಿಗಳಿಗೆ ಕಿವಿಮಾತು ಹೇಳಿದ ಡಿ.ವಿ ಸದಾನಂದಗೌಡ ಹೇಳಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 
 
 
 
 
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಪರೇಷನ್ ಸಿಂಧು: 3,170 ಭಾರತೀಯರು ಇಸ್ರೇಲ್‌– ಇರಾನ್‌ನಿಂದ ತಾಯ್ನಾಡಿಗೆ

ಮೋಸ್ಟ್ ವಾಂಟೆಡ್‌ ಗ್ಯಾಂಗ್‌ಸ್ಟರ್‌ ರೂಮಿ ವೊಗ್ರಾ ಎನ್‌ಕೌಂಟರ್‌ನಲ್ಲಿ ಸಾವು

ಸಿದ್ದರಾಮಯ್ಯನವರೇ ಯಾವುದೇ ಕಾರಣಕ್ಕೂ ಡಿಕೆಶಿ ಕೈಗೆ ಕರ್ನಾಟಕವನ್ನು ನೀಡಬೇಡಿ: ಬಸನಗೌಡ ಪಾಟೀಲ್

ಕುಮಾರಸ್ವಾಮಿ ಪತ್ರಕ್ಕೆ ಸಿಕ್ತು ಕೇಂದ್ರದಿಂದ ಸ್ಪಂದನೆ: ಮಾವು ಬೆಳೆಗಾರರಿಗೆ ಗುಡ್‌ನ್ಯೂಸ್‌

ವಾಟ್ಸಾಪ್‌ ಸ್ಟೇಟಸ್‌ಗೆ ರೀಲ್ಸ್ ಅಪ್ಲೋಡ್ ಮಾಡಿದ್ದಕ್ಕೆ ಪ್ರಿಯಕರ ಕಿರಿಕಿರಿ: ಯುವತಿ ಸಾವಿಗೆ ಶರಣು

ಮುಂದಿನ ಸುದ್ದಿ
Show comments