Select Your Language

Notifications

webdunia
webdunia
webdunia
webdunia

ವರ್ಗಾವಣೆಯಲ್ಲಿ ನನ್ನ ಪಾತ್ರವಿಲ್ಲ– ಎ.ಮಂಜು

ವರ್ಗಾವಣೆಯಲ್ಲಿ ನನ್ನ ಪಾತ್ರವಿಲ್ಲ– ಎ.ಮಂಜು
ಹಾಸನ , ಬುಧವಾರ, 24 ಜನವರಿ 2018 (20:24 IST)
ರೋಹಿಣಿ ಸಿಂಧೂರಿ ಅವರ ವರ್ಗಾವಣೆಯಲ್ಲಿ ನನ್ನ ಪಾತ್ರವಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎ.ಮಂಜು ಸ್ಪಷ್ಟಪಡಿಸಿದ್ದಾರೆ.
 
ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ವರ್ಗಾವಣೆಗಾಗಿ ಮುಖ್ಯಮಂತ್ರಿ ಮೇಲೆ ಒತ್ತಡ ಹಾಕಿಲ್ಲ. ಮಸ್ತಕಾಭಿಷೇಕ ಕಾಮಗಾರಿ ವಿಷಯದಲ್ಲಿ ಯಾವುದೇ ಮೈಮನಸ್ಸು ಇಲ್ಲ ಎಂದು ತಿಳಿಸಿದ್ದಾರೆ.
 
ಮಾಜಿ ಪ್ರಧಾನಿ ಎಚ್​.ಡಿ. ದೇವೇಗೌಡ ಅವರಿಗೆ ವಯಸ್ಸಾಗಿದೆ. ಅವರು ಹಿರಿತನಕ್ಕೆ ತಕ್ಕಂತೆ ಮಾತನಾಡಬೇಕು. ಆಡಳಿತ ದೃಷ್ಟಿಯಿಂದ ಸರ್ಕಾರ ಈ ಕ್ರಮ ತೆಗೆದುಕೊಂಡಿದೆ ಎಂದಿರುವ ಅವರು, 2006ರಲ್ಲಿ ಅವರ ಮಗ ರೇವಣ್ಣ ಕಮಿಷನ್ ಪಡೆದು ಕೆಲಸ ಮಾಡಿದ್ದರಾ ಎಂದು ಪ್ರಶ್ನಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿಯವರು ಬೀಗತನ ಮಾಡಲು ಜೈಲಿಗೆ ಹೋಗಿದ್ದರೆ– ಮತ್ತೆ ಪ್ರಶ್ನಿಸಿದ ಸಿದ್ದರಾಮಯ್ಯ