Webdunia - Bharat's app for daily news and videos

Install App

ವರ್ಗಾವಣೆಯಲ್ಲಿ ನನ್ನ ಪಾತ್ರವಿಲ್ಲ– ಎ.ಮಂಜು

Webdunia
ಬುಧವಾರ, 24 ಜನವರಿ 2018 (20:24 IST)
ರೋಹಿಣಿ ಸಿಂಧೂರಿ ಅವರ ವರ್ಗಾವಣೆಯಲ್ಲಿ ನನ್ನ ಪಾತ್ರವಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎ.ಮಂಜು ಸ್ಪಷ್ಟಪಡಿಸಿದ್ದಾರೆ.
 
ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ವರ್ಗಾವಣೆಗಾಗಿ ಮುಖ್ಯಮಂತ್ರಿ ಮೇಲೆ ಒತ್ತಡ ಹಾಕಿಲ್ಲ. ಮಸ್ತಕಾಭಿಷೇಕ ಕಾಮಗಾರಿ ವಿಷಯದಲ್ಲಿ ಯಾವುದೇ ಮೈಮನಸ್ಸು ಇಲ್ಲ ಎಂದು ತಿಳಿಸಿದ್ದಾರೆ.
 
ಮಾಜಿ ಪ್ರಧಾನಿ ಎಚ್​.ಡಿ. ದೇವೇಗೌಡ ಅವರಿಗೆ ವಯಸ್ಸಾಗಿದೆ. ಅವರು ಹಿರಿತನಕ್ಕೆ ತಕ್ಕಂತೆ ಮಾತನಾಡಬೇಕು. ಆಡಳಿತ ದೃಷ್ಟಿಯಿಂದ ಸರ್ಕಾರ ಈ ಕ್ರಮ ತೆಗೆದುಕೊಂಡಿದೆ ಎಂದಿರುವ ಅವರು, 2006ರಲ್ಲಿ ಅವರ ಮಗ ರೇವಣ್ಣ ಕಮಿಷನ್ ಪಡೆದು ಕೆಲಸ ಮಾಡಿದ್ದರಾ ಎಂದು ಪ್ರಶ್ನಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments