Webdunia - Bharat's app for daily news and videos

Install App

ನನಗೆ ಬಿಎಸ್‌ವೈರಂತೆ ಕೆಟ್ಟ ಪದ, ಏಕವಚನ ಬಳಸಲು ಬರಲ್ಲ: ಸಿಎಂ

Webdunia
ಮಂಗಳವಾರ, 5 ಸೆಪ್ಟಂಬರ್ 2017 (13:39 IST)
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಂತೆ ನನಗೆ ಏಕವಚನ ಪ್ರಯೋಗಿಸುವುದಾಗಲಿ ಅಥವಾ ಕೆಟ್ಟಪದಗಳನ್ನು ಬಳಸಲು ಬರುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ನಾವು ಕೂಡಾ ಬಳ್ಳಾರಿಗೆ ಶಾಂತಿಯುತವಾಗಿ ಪಾದಯಾತ್ರೆ ಮಾಡಿದ್ದೇವೆ. ನೀವು ಕೂಡಾ ಶಾಂತಿಯುತವಾಗಿ ಪಾದಯಾತ್ರೆ ಮಾಡಿ. ನಾವು ನಿಮ್ಮೊಂದಿಗೆ ಕೈ ಜೋಡಿಸಿ ಸಹಕರಿಸುತ್ತೇವೆ ಎಂದು ತಿಳಿಸಿದ್ದಾರೆ.
 
ಮಂಗಳೂರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲ ದಿನಗಳ ಹಿಂದಷ್ಟೆ ಶಾಂತಿ ನೆಲೆಸಿದೆ. ರಾಜ್ಯದಲ್ಲಿ ಅಶಾಂತಿಯ ವಾತಾವರಣ ಸೃಷ್ಟಿಯಾಗಬಾರದು ಎನ್ನುವ ಕಾರಣಕ್ಕೆ ಬಿಜೆಪಿಯ ಮಂಗಳೂರು ಚಲೋ ಕಾರ್ಯಕ್ರಮವನ್ನು ತಡೆಯಲಾಗಿದೆ ಎಂದು ತಿಳಿಸಿದ್ದಾರೆ.
 
ಬಿಜೆಪಿಯವರಿಗೆ ರಾಜ್ಯದಲ್ಲಿ ಅನಗತ್ಯ ಗೊಂದಲ ಮೂಡಿಸುವುದು ಕೋಮುವಿಚಾರಗಳಲ್ಲಿ ಹಸ್ತಕ್ಷೇಪ ಮಾಡುವುದೇ ಕಾಯಕವಾಗಿದೆ. ಅವರಿಗೆ ರಾಜ್ಯದ ಜನತೆಯ ಏಳಿಗೆ ಬೇಡವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments