Webdunia - Bharat's app for daily news and videos

Install App

ನಾನು ಮತ್ತೆ ಸಿಎಂ ಆಗದಿದ್ರು ಪರವಾಗಿಲ್ಲ, ಕೋಮುವಾದಿಗಳನ್ನ ಅಧಿಕಾರದಿಂದ ದೂರ ಇಡಿ – ಸಿಎಂ ಸಿದ್ದರಾಮಯ್ಯ

Webdunia
ಭಾನುವಾರ, 11 ಮಾರ್ಚ್ 2018 (06:38 IST)
ಮೈಸೂರು : 'ಸಿಎಂ ಕೊಲೆ ಆಯ್ತದೆ ಅಂತಾ ಸ್ಟೇಟ್‌ಮೆಂಟ್ ಕೊಡೋ ಆ ಬೆಜೆಪಿ ಮುಖಂಡ ಈಶ್ವರಪ್ಪ ಒಬ್ಬ ಮೂರ್ಖ. ಸಿಎಂ ರಕ್ತದಲ್ಲಿ ಟಿಪ್ಪು ರಕ್ತ ಹರಿತದೆ ಅಂತಾ ಟೀಕೆ ಮಾಡ್ತಾರೆ. ಇದನ್ನೆಲಾ ನಾನು ಸಹಿಸಿಕೊಳ್ಳಬೇಕಾ? ಸಂಸ್ಕೃತಿ ಬಗ್ಗೆ ಮಾತನಾಡ್ತಾರೆ’ ಎಂದು ಸಿಎಂ ಸಿದ್ದಾರಾಮಯ್ಯ ಅವರು ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.


‘ಗೋ ಮಾಂಸ ತಿನ್ನೋದು, ಬಿಡೋದು ನನ್ನ ಹಕ್ಕು . ಅದನ್ನ ಕೇಳಲು ಬಿಜೆಪಿ ನಾಯಕರಿಗೆ ಹಕ್ಕು ಕೊಟ್ಟುವರು ಯಾರು? ಯುಪಿಯಲ್ಲಿ ಅತಿ ಹೆಚ್ಚು ದನದ ಮಾಂಸ ಮಾರಾಟ ಮಾಡ್ತಿರಿ. ಅಲ್ಲಿ ಯಾಕೆ ದನದ ಮಾಂಸ ಮಾರಾಟ ನಿಷೇಧಿಸಿಲ್ಲ. ನಾನು ಮತ್ತೆ ಸಿಎಂ ಆಗದಿದ್ರು ಪರವಾಗಿಲ್ಲ. ಕೋಮುವಾದಿಗಳನ್ನ ಅಧಿಕಾರದಿಂದ ದೂರ ಇಡಿ' ಎಂದು ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿ ನಾಯಕರನ್ನು ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments