Webdunia - Bharat's app for daily news and videos

Install App

ನಾನೇನು ತಪ್ಪು ಮಾಡಿಲ್ಲ:‌ ಸಚಿವ ಕೆಎಸ್‌ ಈಶ್ವರಪ್ಪ ಸ್ಪಷ್ಟನೆ

Webdunia
ಮಂಗಳವಾರ, 12 ಏಪ್ರಿಲ್ 2022 (14:15 IST)
ಬಿಜೆಪಿ ಕಾರ್ಯಕರ್ತ ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಪ್ರಕರಣದಲ್ಲಿ ನಾನೇನು ತಪ್ಪು ಮಾಡಿಲ್ಲ. ನನಗೇನೂ ಗೊತ್ತಿಲ್ಲ ಎಂದು ಸಚಿವ ಕೆಎಸ್‌ ಈಶ್ವರಪ್ಪ ಸ್ಪಷ್ಟನೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂತೋಷ್‌ ಪಾಟೀಲ್‌ ಯಾರು ಅನ್ನೋದೇ ನನಗೆ ಗೊತ್ತಿಲ್ಲ. ನನ್ನ ವಿರುದ್ಧ ಈ ಹಿಂದೆ ಕಮಿಷನ್‌ ಆರೋಪ ಮಾಡಿದ್ದಾರೆ. ಈ ಬಗ್ಗೆ ಮಾನನಷ್ಟ ಮೊಕದ್ದಮೆ ಹೂಡಿದ್ದೇನೆ ಎಂದರು.
ನಾನು ಯಾವುದೇ ತಪ್ಪು ಮಾಡಿಲ್ಲ ಅಂದ ಮೇಲೆ ರಾಜೀನಾಮೆ ಕೊಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಪ್ರಕರಣ ನ್ಯಾಯಾಲಯದಲ್ಲಿ ಇರುವುದರಿಂದ ತೀರ್ಪಿಗೆ ನಾನು ಬದ್ಧನಾಗಿದ್ದೇನೆ. ನನ್ನ ಮೇಲೆ ಯಾಕೆ ಆರೋಪ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬುದು ತಿಳಿದಿಲ್ಲ ಎಂದು ಹೇಳಿದರು.
ಯಾರೋ ನನ್ನ ಪರವಾಗಿ ಕಮಿಷನ್‌ ಪಡೆದಿದ್ದಾರೆ ಎಂದು ಆರೋಪ ಮಾಡಲಾಗಿದೆ. ಯಾರೋ ಕೇಳಿದ್ದಾರೆ ಅಂದರೆ ಯಾರು? ನನ್ನ ಹೆಸರು ಯಾಕೆ ಪ್ರಸ್ತಾಪವಾಗಿದೆ ಗೊತ್ತಿಲ್ಲ ಎಂದು ಈಶ್ವರಪ್ಪ ಹೇಳಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತಕ್ಕೆ ಸುಂಕ ವಿಧಿಸಿ 8 ಗಂಟೆಯಾಗಿದೆಯಷ್ಟೇ ನೋಡ್ತಿರಿ ಏನ್ಮಾಡ್ತೀನಿ: ಟ್ರಂಪ್ ಮತ್ತೆ ಬೆದರಿಕೆ

ಟ್ರಂಪ್ ಸುಂಕ ಹೆಚ್ಚಿಸಿದ್ದಕ್ಕೂ ನಮ್ಮನ್ನು ದೂರಬೇಡಿ ಮತ್ತೆ: ಮೋದಿಗೆ ಮಲ್ಲಿಕಾರ್ಜುನ ಖರ್ಗೆ ವ್ಯಂಗ್ಯ

ರೈತರ ಹಿತಾಸಕ್ತಿ ಕಾಪಾಡಲು ನಷ್ಟ ಎದುರಿಸಲೂ ಸಿದ್ಧ: ಟ್ರಂಪ್ ಗೆ ಎಚ್ಚರಿಕೆ ನೀಡಿದ ಮೋದಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments