Webdunia - Bharat's app for daily news and videos

Install App

ನಾನು ಹುಟುಹಬ್ಬ ಆಚರಿಸುವುದಿಲ್ಲ -ಸಿಎಂ

Webdunia
ಗುರುವಾರ, 27 ಜನವರಿ 2022 (14:14 IST)
ನಾನು ಜನ್ಮದಿನ ಆಚರಣೆ ಮಾಡಿಕೊಳ್ಳುವುದಿಲ್ಲ. ಹಾಗಾಗಿ ನಾಳೆಯೂ ಹುಟ್ಟುಹಬ್ಬದ ಆಚರಣೆ ಮಾಡುವುದಿಲ್ಲ. ನಮ್ಮ ಸರ್ಕಾರಕ್ಕೆ ಆರು ತಿಂಗಳು ಆಗಿರುವುದರ ಬಗ್ಗೆ ಒಂದು ಪುಸ್ತಕವನ್ನು ಬಿಡುಗಡೆ ಮಾಡುತ್ತೇವೆ. ಏನೆಲ್ಲಾ ಕೆಲಸ ಆರು ತಿಂಗಳಲ್ಲಿ ಆಗಿದೆ. ಅವು ಯಾವ ರೀತಿ ಜನೋಪಯೋಗಿ ಆಗಿವೆ ಎನ್ನುವ ಬಗ್ಗೆ ಪಕ್ಷಿನೋಟವನ್ನು ಒಳಗೊಂಡ ಹೊತ್ತಿಗೆಯನ್ನು ಹೊರ ತರಲಿದ್ದೇವೆ ಎಂದರು.
 
ಜೋಳ ಖರೀದಿ ಬಗ್ಗೆ ಎಲ್ಲ ರೈತರಿಗೆ ಅವಕಾಶ ಮಾಡಿಕೊಡಬೇಕು ಎನ್ನುವ ಬೇಡಿಕೆ ಬಂತು. ಅದಕ್ಕೆ ಅವಕಾಶ ಮಾಡಿ ಆದೇಶ ಹೊರಡಿಸಿದ್ದೇವೆ. ಈಗ ರಾಗಿ ಖರೀದಿ ಮುಂದುವರಿಸಬೇಕು ಎನ್ನುವ ಬೇಡಿಕೆ ಬಂದಿದೆ. ಅದಕ್ಕೆ ಕೂಡ ಸಂಪುಟ ಉಪಸಮಿತಿ ಇದೆ. ಸಭೆಯಲ್ಲಿ ಅನುಮತಿ ಪಡೆದು ರೈತರಿಗೆ ಅನುಕೂಲ ಆಗುವ ರೀತಿ ಮಾಡುತ್ತೇವೆ ಎಂದರು.
 
ಹೀಗೆ ಯಾವ ಯಾವ ಸಮಸ್ಯೆಗಳು ಬಂದಿವೆಯೋ ಆಗ ನಮ್ಮ ಸರ್ಕಾರ ಸ್ಪಂದನೆ ಮಾಡಿದೆ. ಅದಕ್ಕೆ ಆರು ತಿಂಗಳು, 100 ದಿನ ಎನ್ನುವ ಕಾಲಮಿತಿಯಿಲ್ಲ. ನಿರಂತರವಾಗಿ ಜನರಿಗೆ ಸಹಾಯ ಮಾಡುವ, ಜನಕಲ್ಯಾಣ ಮಾಡುವ ಸರ್ಕಾರ ನಮ್ಮದು ಎಂದು ಸಿಎಂ ಸಮರ್ಥಿಸಿಕೊಂಡರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬುರುಡೆ ಪ್ರಕರಣಕ್ಕೆ ಮತ್ತೊಂದು ಬಿಗ್‌ ಟಿಸ್ಟ್‌: ಮಾಸ್ಕ್‌ಮ್ಯಾನ್ ಸ್ನೇಹಿತನಿಂದ ಹೊರಬಿತ್ತು ಸ್ಫೋಟಕ ಮಾಹಿತಿ

ನಾಮಪತ್ರ ಸಲ್ಲಿಸಿದ ಬೆನ್ನಲ್ಲೇ ದೇವೇಗೌಡರನ್ನ ಭೇಟಿಯಾದ ಎನ್‌ಡಿಎ ಉಪ ರಾಷ್ಟ್ರಪತಿ ಅಭ್ಯರ್ಥಿ

ಚಿನ್ನ ಖರೀದಿಸುವವರಿಗೆ ಗುಡ್‌ ನ್ಯೂಸ್‌, ಇಳಿಕೆಯತ್ತ ಚಿನ್ನದ ದರ

ರೇಖಾ ಗುಪ್ತಾ ಮೇಲೆ ಕಪಾಳಮೋಕ್ಷ: ಆರೋಪಿ ವಿರುದ್ಧ ದಾಖಲಾಯಿತು ದೊಡ್ಡ ಕೇಸ್‌

ಪ್ರಚೋದನಕಾರಿ ಹೇಳಿಕೆ: ಬಸನಗೌಡ ಪಾಟೀಲ ವಿರುದ್ಧ ಎಫ್‌ಐಆರ್‌

ಮುಂದಿನ ಸುದ್ದಿ
Show comments