Webdunia - Bharat's app for daily news and videos

Install App

ನಾನು ಹುಟುಹಬ್ಬ ಆಚರಿಸುವುದಿಲ್ಲ -ಸಿಎಂ

Webdunia
ಗುರುವಾರ, 27 ಜನವರಿ 2022 (14:14 IST)
ನಾನು ಜನ್ಮದಿನ ಆಚರಣೆ ಮಾಡಿಕೊಳ್ಳುವುದಿಲ್ಲ. ಹಾಗಾಗಿ ನಾಳೆಯೂ ಹುಟ್ಟುಹಬ್ಬದ ಆಚರಣೆ ಮಾಡುವುದಿಲ್ಲ. ನಮ್ಮ ಸರ್ಕಾರಕ್ಕೆ ಆರು ತಿಂಗಳು ಆಗಿರುವುದರ ಬಗ್ಗೆ ಒಂದು ಪುಸ್ತಕವನ್ನು ಬಿಡುಗಡೆ ಮಾಡುತ್ತೇವೆ. ಏನೆಲ್ಲಾ ಕೆಲಸ ಆರು ತಿಂಗಳಲ್ಲಿ ಆಗಿದೆ. ಅವು ಯಾವ ರೀತಿ ಜನೋಪಯೋಗಿ ಆಗಿವೆ ಎನ್ನುವ ಬಗ್ಗೆ ಪಕ್ಷಿನೋಟವನ್ನು ಒಳಗೊಂಡ ಹೊತ್ತಿಗೆಯನ್ನು ಹೊರ ತರಲಿದ್ದೇವೆ ಎಂದರು.
 
ಜೋಳ ಖರೀದಿ ಬಗ್ಗೆ ಎಲ್ಲ ರೈತರಿಗೆ ಅವಕಾಶ ಮಾಡಿಕೊಡಬೇಕು ಎನ್ನುವ ಬೇಡಿಕೆ ಬಂತು. ಅದಕ್ಕೆ ಅವಕಾಶ ಮಾಡಿ ಆದೇಶ ಹೊರಡಿಸಿದ್ದೇವೆ. ಈಗ ರಾಗಿ ಖರೀದಿ ಮುಂದುವರಿಸಬೇಕು ಎನ್ನುವ ಬೇಡಿಕೆ ಬಂದಿದೆ. ಅದಕ್ಕೆ ಕೂಡ ಸಂಪುಟ ಉಪಸಮಿತಿ ಇದೆ. ಸಭೆಯಲ್ಲಿ ಅನುಮತಿ ಪಡೆದು ರೈತರಿಗೆ ಅನುಕೂಲ ಆಗುವ ರೀತಿ ಮಾಡುತ್ತೇವೆ ಎಂದರು.
 
ಹೀಗೆ ಯಾವ ಯಾವ ಸಮಸ್ಯೆಗಳು ಬಂದಿವೆಯೋ ಆಗ ನಮ್ಮ ಸರ್ಕಾರ ಸ್ಪಂದನೆ ಮಾಡಿದೆ. ಅದಕ್ಕೆ ಆರು ತಿಂಗಳು, 100 ದಿನ ಎನ್ನುವ ಕಾಲಮಿತಿಯಿಲ್ಲ. ನಿರಂತರವಾಗಿ ಜನರಿಗೆ ಸಹಾಯ ಮಾಡುವ, ಜನಕಲ್ಯಾಣ ಮಾಡುವ ಸರ್ಕಾರ ನಮ್ಮದು ಎಂದು ಸಿಎಂ ಸಮರ್ಥಿಸಿಕೊಂಡರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments