Webdunia - Bharat's app for daily news and videos

Install App

ಡಿನ್ನರ್ ಪಾಲಿಟಿಕ್ಸ್ ಗೊತ್ತೇ ಇಲ್ಲ ಎಂದ ಕೆ.ಎಸ್.ಈಶ್ವರಪ್ಪ

Webdunia
ಗುರುವಾರ, 4 ಜೂನ್ 2020 (18:22 IST)
ರಾಜ್ಯ ಬಿಜೆಪಿಯಲ್ಲಿ ಸಂಚಲನ ಮೂಡಿಸಿರುವ ಕೆಲವು ಶಾಸಕರ ಡಿನ್ನರ್ ಪಾಲಿಟಿಕ್ಸ್ ಬಗ್ಗೆ ಹಿರಿಯ ಸಚಿವರೊಬ್ಬರು ನನಗೇನೂ ಗೊತ್ತೇ ಇಲ್ಲ ಎಂದಿದ್ದಾರೆ.

 ನನಗೇನೂ ಗೊತ್ತಿಲ್ಲ, ಎಲ್ಲರೂ ಒಂದೆಡೆ ಸೇರಬಾರದಾ? ಊಟಕ್ಕೆ ಸೇರಿದ್ದಾರೆ ಎಂದಿದ್ದಾರೆ.

ಅನಿವಾರ್ಯವಾಗಿ ಕೆಲವು ಆಗಲೇಬೇಕಿದೆ. ರಮೇಶ್ ಕತ್ತಿ, ಉಮೇಶ್ ಕತ್ತಿ ಏನ್ ಮಾಡಿದಾರೋ ನನಗೆ ಗೊತ್ತಿಲ್ಲ ಎಂದು ಪ್ರಸ್ತುತ ರಾಜಕೀಯ ಬೆಳವಣಿಗೆ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರ ಕೊಡದೆ ಕೆ.ಎಸ್. ಈಶ್ವರಪ್ಪ ಎದ್ದು ನಿಂತ ಘಟನೆ ನಡೆದಿದೆ.

ಇನ್ನು, ಮಂತ್ರಾಲಯ ಮಠಕ್ಕೆ ಹೋಗಿ ದರ್ಶನ ಮಾಡಿಕೊಂಡು ಬಂದಿರುವೆ. ಇಡೀ ದೇಶಕ್ಕೆ ಕೊರೊನಾ ಬಂದಿದೆ. ಪ್ರಾರ್ಥನೆ ಮಾಡಲು ಮಂತ್ರಾಲಯಕ್ಕೆ ಹೋಗಿದ್ದೆ.

ದೇಶದಲ್ಲಿ ಮೋದಿ ಹೀರೋ ಆಗಿದ್ದಾರೆ. ಆದ್ರೂ ಎಲ್ಲರನ್ನೂ ಕಾಪಾಡಬೇಕು ಅಂತ ರಾಯರ ದರ್ಶನ ಮಾಡಿಕೊಂಡು ಬಂದಿದ್ದೇನೆ ಎಂದು ಈಶ್ವರಪ್ಪ ಹೇಳಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

Air India Plane crash: ವಿಮಾನ ದುರಂತದಲ್ಲಿ ಮನುಷ್ಯರೇ ಭಸ್ಮವಾದರೂ ಇದೊಂದು ವಸ್ತು ಹಾಗೆಯೇ ಇತ್ತು video

ಮುಂದಿನ ಸುದ್ದಿ
Show comments