ಫಡ್ನವಿಸ್ ಅವ್ರು ಅಮೀತ್ ಶಾ ಜೋತೆ ಏನು ಮಾತಾಡಿದ್ದಾರೆ ನಂಗೆ ಗೊತ್ತಿಲ್ಲ

Webdunia
ಗುರುವಾರ, 8 ಡಿಸೆಂಬರ್ 2022 (21:44 IST)
ಬೆಳಗಾವಿ ಗಡಿ ವಿಚಾರಕ್ಕೆ ಮಾಜಿ ಸಿಎಂ‌ ಬಿಎಸ್  ಯಡಿಯುರಪ್ಪ ಪ್ರತಿಕ್ರಿಯೆ ನೀಡಿದ್ದಾರೆ...ಗಡಿ ಬಗ್ಗೆ ಕುತು ಮಾತಾಡಿ ಸಮಸ್ಯೆ ಬಗೆಹರಿಸಿಕೊಳ್ಳುತೇವೆಗಡಿ ಸಮಸ್ಯೆ ಬರದ ಹಾಗೇ ನೋಡಿಕೊಳ್ಳುತೇವೆ.ಗಡಿ ವಿಚಾರ ಬಗ್ಗೆ ಸಂಬಂಧ ಪಟ್ಟವರ ಜೋತೆ ಮಾತಾಡ್ತಿವಿ.ಯಾವುದೇ ಗೊಂದಲ ಆಗದ ಹಾಗೇ ಈ ಸಮಸ್ಯೆಯನ್ನು ಬಗೆಹರಿಸುತೇವೆ. ಗಡಿ ವಿಚಾರದಲ್ಲಿ ನಮ್ಮ ಹಿತವನ್ನು ನಾವು ಕಾಪಾಡಿಕೊಳ್ಳುವುದು ತುಂಬಾ ಮುಖ್ಯ.ನಮ್ಮ ನೆಲ ಜಲ ಭಾಷೆ ಪ್ರಶ್ನೆ ಬಂದಾಗ ಯಾವುದೇ ಕಾಂಪ್ರಮೈಸ್  ಮಾಡಿಕೊಳ್ಳುವುದಿಲ್ಲ.ಇನ್ನು ಗಡಿ ವಿಚಾರ ಕುರಿತು ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವಿಸ್ ಅವರು ಅಮೀತ್ ಶಾ ಭೇಟಿ ಬಗ್ಗೆ ಫಡ್ನವಿಸ್ ಅವ್ರು ಅಮೀತ್ ಶಾ ಜೋತೆ ಏನು ಮಾತಾಡಿದ್ದಾರೆ ನಂಗೆ ಗೊತ್ತಿಲ್ಲ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಹಲ್ಗಾಮ್‌ ಭಯೋತ್ಪಾದನಾ ದಾಳಿ: ಎನ್‌ಐಎ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪಾರ್ಟಿ ಮಾಡುತ್ತಿದ್ದಾಗ ಪೊಲೀಸರ ಎಂಟ್ರಿ, ಹೆದರಿ ನಾಲ್ಕನೇ ಫ್ಲೋರ್‌ನಿಂದ ಹಾರಿದ್ರಾ ಯುವತಿ

ಮಹಿಳೆಯರಿರುವುದು ಗಂಡನ ಜತೆ ಮಲಗುವುದಕ್ಕೆ: ಕೇರಳ ಸಿಪಿಎಂ ಮುಖಂಡನ ವಿವಾದಾತ್ಮಕ ಹೇಳಿಕೆ

ಮೊಟ್ಟೆ ಪ್ರಿಯರೇ ಹುಷಾರ್ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ಕೌಟುಂಬಿಕ ಕಲಹಕ್ಕೆ ಪತ್ನಿಯನ್ನು ಮುಗಿಸಿ, ತಾನೂ ಆತ್ಮಹತ್ಯೆಗೆ ಶರಣಾದ ಪತಿ

ಮುಂದಿನ ಸುದ್ದಿ
Show comments