ಸಿದ್ದರಾಮಯ್ಯ ಯಾವಾಗ ಸ್ಫೋಟ ಆಗ್ತಾರೋ ಗೊತ್ತಿಲ್ಲ- ಆರ್ ಅಶೋಕ್

Webdunia
ಸೋಮವಾರ, 19 ಜೂನ್ 2023 (14:37 IST)
ಸಿದ್ದರಾಮಯ್ಯ ಯಾವಾಗ ಸ್ಫೋಟ ಆಗ್ತಾರೋ ಗೊತ್ತಿಲ್ಲ.ಕ್ಯಾಬಿನೆಟ್ ಮಿಟೀಂಗ್ ನಲ್ಲೂ ಕೂಡ ಸಿದ್ದರಾಮಯ್ಯ ದಬ್ಬಾಳಿಕೆ ಮಾಡ್ತಾಯಿದ್ದಾರೆ ಅನ್ನೋ ಮಾಹಿತಿ ನನಗೂ ಇದೆ.ಅಕ್ಕಿ ಖರೀದಿಗೆ ಓಪನ್ ಟೆಂಡರ್ ಕರೆಯಿರಿ ಅಂತಾರೆ.ಮುಂದೆ ಹೋದಂತೆ ಖಜಾನೆಯಲ್ಲಿ ದುಡ್ಡು ಉಳಿಸುವ ತಂತ್ರ ಮಾಡ್ತಾರೆ.ಈ ಐದು ಗ್ಯಾರಂಟಿಗಳನ್ನ ಘೋಷಣೆ ಮಾಡೋದು ನನ್ನ ಪ್ರಕಾರ ಡೌಟು ಎಂದು ಸಚಿವ ಆರ್ ಅಶೋಕ್ ಹೇಳಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ನಾಯಕರ ಮಾತಿಗೆ ರೈತರು ಮರಳಾಗಬೇಡಿ: ಸಿಎಂ ಸಿದ್ದರಾಮಯ್ಯ

ಅದೆಲ್ಲಾ ಯಾವ ಪುರುಷಾರ್ಥಕ್ಕೆ ಎಂದಿದ್ಯಾಕೆ ಎಚ್ ಡಿ ಕುಮಾರಸ್ವಾಮಿ

Meerut Saurabh Rajput Case: ಊರೇ ಬಿಡಲು ಮುಂದಾದ ಆರೋಪಿ ಮುಸ್ಕಾನ್ ಕುಟುಂಬ

ಗಾಲಿಕುರ್ಚಿಯಲ್ಲಿ ಕೂತಿದ್ದ ಪ್ರತೀಕಾ ರಾವಲ್‌ ನೋಡಿ ಮೋದಿ ಏನ್ಮಾಡಿದ್ರೂ ನೋಡಿ

ಬೆಂಗಳೂರು ಎರ್ನಾಕುಲಂ ಸೇರಿದಂತೆ ನಾಲ್ಕು ವಂದೇ ಭಾರತ್ ರೈಲುಗಳಿಗೆ ನರೇಂದ್ರ ಮೋದಿ ಚಾಲನೆ, ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments