Webdunia - Bharat's app for daily news and videos

Install App

ಸ್ಯಾಂಟ್ರೋ ರವಿ ಯಾರು ನನಗೆ ಗೊತ್ತಿಲ್ಲ- ಸಿಎಂ

Webdunia
ಗುರುವಾರ, 5 ಜನವರಿ 2023 (15:29 IST)
ನಿತಿನ್ ಗಡ್ಕರಿ‌ಯಿಂದ ದಶಪಥ ರಸ್ತೆಯ ವೈಮಾನಿಕ ಸಮೀಕ್ಷೆ ವಿಚಾರವಾಗಿಯೂ  ಸಿಎಂ ಪ್ರತಿಕ್ರಿಯಿಸಿದ್ದು,ನಿತಿನ್ ಗಡ್ಕರಿ ಅವರು ಬಂದಿದ್ದಾರೆ.ಏನೆಲ್ಲ ಕೆಲಸಗಳಾಗಬೇಕೋ ಅದೆಲ್ಲ ಮುಗಿದ ಮೇಲೆಯೇ ಲೋಕಾರ್ಪಣೆ ಆಗಲಿದೆ.ಸಂಜೆ ಗಡ್ಕರಿ ಅವರ ಜತೆ ಸಭೆ ಇದೆ.ಚರ್ಚೆ ಮಾಡಿ ತೀರ್ಮಾನ ತಗೋತೇವೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ರು.
ಸ್ಯಾಂಟ್ರೋ ರವಿಗೂ ಸಿಎಂ, ಸಚಿವರಿಗೂ ಸಂಪರ್ಕ ಇದೆ ಎಂಬ ಮಾಜಿ ಸಿಎಂ ಎಚ್ಡಿಕೆ ಆರೋಪ ವಿಚಾರವಾಗಿ ಎಚ್ಡಿಕೆ ಆರೋಪಕ್ಕೆ ಸಿಎಂ ಪ್ರತಿಕ್ರಿಯೆ ನೀಡಿದ್ದು,ಸ್ಯಾಂಟ್ರೋ ರವಿ ಯಾರು ಅಂತ ನನಗೆ ಗೊತ್ತಿಲ್ಲ.ಕುಮಾರಸ್ವಾಮಿ ಅವರೇ ಇದರ ಬಗ್ಗೆ ಹೇಳಿದ್ದು,ಎಚ್ಡಿಕೆ ಬಳಿ‌ ಯಾವ ಮಾಹಿತಿ ಇದೆಯೋ‌ ಕೊಡಲಿ, ಆಮೇಲೆ ನೋಡೋಣ ಎಂದು ಹೇಳಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy stampede: ಬಿ ದಯಾನಂದ್ ಮೆಸೇಜ್ ಮಾಡಿದ್ರು: ಶಾಕಿಂಗ್ ಸತ್ಯ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ

Arecanut price today: ಅಡಿಕೆ ಬೆಳೆಗಾರರಿಗೆ ಶಾಕ್, ಇಂದಿನ ಬೆಲೆ ಎಷ್ಟಾಗಿದೆ ನೋಡಿ

11 years for Modi Govt: ಏನೂ ಮಾಡಿಲ್ಲ ಪ್ರಚಾರದಿಂದಲೇ ಬದುಕಿರೋದು ಎಂದ ಸಿದ್ದರಾಮಯ್ಯ

Indore Couple murder: ಮದುವೆ ಇಷ್ಟ ಇಲ್ಲ ಅಂದ್ರೆ ಆಗ್ಬೇಡಿ, ಮರ್ಡರ್ ಯಾಕೆ ಮಾಡ್ತೀರಿ

Gold price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments