Webdunia - Bharat's app for daily news and videos

Install App

ಅಣ್ಣಾಮಲೈ ಪ್ರತಿಭಟನೆಗೆ ಡೊಂಟ್ ಕೇರ್: ಸಿಎಂ ಬೊಮ್ಮಾಯಿ ಖಡಕ್ ಎಚ್ಚರಿಕೆ

Webdunia
ಗುರುವಾರ, 5 ಆಗಸ್ಟ್ 2021 (14:48 IST)
ಮೇಕೆದಾಟು ಯೋಜನೆ ಮಾಡಿಯೇ ಸಿದ್ಧ. ಅಣ್ಣಾಮಲೈ ಪ್ರತಿಭಟನೆಗೆ ಡೋಂಟ್ ಕೇರ್ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಖಡಕ್ ಆಗಿ ಉತ್ತರಿಸಿದ್ದಾರೆ.
ಬೆಂಗಳೂರಿನಲ್ಲಿ ಗುರುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಅವನನ್ನ ದೊಡ್ಡ ಮನುಷ್ಯನನ್ನಾಗಿ ಮಾಡಬೇಡಿ. ಎರಡು ರಾಜ್ಯಗಳ ಸಂಬಂಧದ ವಿ
ಚಾರವಿದು. ಹೆಚ್ಚುವರಿ ನೀರು ತಡೆದು, ನೀರು ಕೊಡುವ ಯೋಜನೆ ಇದಾಗಿದೆ. ಅದಕ್ಕೇ ನಾವು ಈ ಯೋಜನೆ ತರ್ತಿದ್ದೇವೆ ಎಂದರು.
ಮೇಕೆದಾಟು ಯೋಜನೆ ವಿರುದ್ಧ ಯಾವ ಪ್ರತಿಭಟನೆಗೂ ಐ ಡೋಂಟ್ ಕೇರ್. ಯೋಜನೆ ಮಾಡಿಯೇ ಮಾಡುತ್ತೇವೆ. ಸುಪ್ರೀಂ ಕೋರ್ಟ್ ಕೂಡ ಇದನ್ನೇ ಹೇಳಿದೆ. ಅದಕ್ಕೆ ಈ ಯೋಜನೆ ತರುವುದು ಪ್ರತಿಭಟನೆ ಮಾಡ್ತಾರೆ ಅಂದರೆ ಅದು ರಾಜಕೀಯ ಪ್ರೇರಿತ ಅಷ್ಟೇ ಎಂದು ಬೊಮ್ಮಾಯಿ ಸ್ಪಷ್ಟಪಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಸ್ಪೋಟಕ ಪತ್ತೆ ಕೇಸ್: ಮೂವರು ಅರೆಸ್ಟ್

ಮುಂದಿನ ಸುದ್ದಿ
Show comments