Webdunia - Bharat's app for daily news and videos

Install App

ಅಣ್ಣಾಮಲೈ ಪ್ರತಿಭಟನೆಗೆ ಡೊಂಟ್ ಕೇರ್: ಸಿಎಂ ಬೊಮ್ಮಾಯಿ ಖಡಕ್ ಎಚ್ಚರಿಕೆ

Webdunia
ಗುರುವಾರ, 5 ಆಗಸ್ಟ್ 2021 (14:48 IST)
ಮೇಕೆದಾಟು ಯೋಜನೆ ಮಾಡಿಯೇ ಸಿದ್ಧ. ಅಣ್ಣಾಮಲೈ ಪ್ರತಿಭಟನೆಗೆ ಡೋಂಟ್ ಕೇರ್ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಖಡಕ್ ಆಗಿ ಉತ್ತರಿಸಿದ್ದಾರೆ.
ಬೆಂಗಳೂರಿನಲ್ಲಿ ಗುರುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಅವನನ್ನ ದೊಡ್ಡ ಮನುಷ್ಯನನ್ನಾಗಿ ಮಾಡಬೇಡಿ. ಎರಡು ರಾಜ್ಯಗಳ ಸಂಬಂಧದ ವಿ
ಚಾರವಿದು. ಹೆಚ್ಚುವರಿ ನೀರು ತಡೆದು, ನೀರು ಕೊಡುವ ಯೋಜನೆ ಇದಾಗಿದೆ. ಅದಕ್ಕೇ ನಾವು ಈ ಯೋಜನೆ ತರ್ತಿದ್ದೇವೆ ಎಂದರು.
ಮೇಕೆದಾಟು ಯೋಜನೆ ವಿರುದ್ಧ ಯಾವ ಪ್ರತಿಭಟನೆಗೂ ಐ ಡೋಂಟ್ ಕೇರ್. ಯೋಜನೆ ಮಾಡಿಯೇ ಮಾಡುತ್ತೇವೆ. ಸುಪ್ರೀಂ ಕೋರ್ಟ್ ಕೂಡ ಇದನ್ನೇ ಹೇಳಿದೆ. ಅದಕ್ಕೆ ಈ ಯೋಜನೆ ತರುವುದು ಪ್ರತಿಭಟನೆ ಮಾಡ್ತಾರೆ ಅಂದರೆ ಅದು ರಾಜಕೀಯ ಪ್ರೇರಿತ ಅಷ್ಟೇ ಎಂದು ಬೊಮ್ಮಾಯಿ ಸ್ಪಷ್ಟಪಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಗೆ ಬರುತ್ತಿದ್ದ ಏರ್‌ ಇಂಡಿಯಾ 300 ಅಡಿಗಳಷ್ಟು ಕುಸಿದ ಕೇಸ್‌, ತನಿಖೆಯಲ್ಲಿ ಊಹಿಸಲಾಗದ ತಿರುವು

ಚಲಿಸುತ್ತಿದ್ದ ರೈಲಿನ ಟಯರ್‌ಗೆ ಸಿಲುಕಿ ಇನ್ನೇನು ಪ್ರಾಣಕ್ಕೆ ಅಪಾಯವಾಗುತ್ತೆ ಅನ್ನುವಷ್ಟ್ರಲ್ಲಿ ರಕ್ಷಿಸಿದ ರೈಲ್ವೆ ಪಾಯಿಂಟ್ಸ್‌ಮ್ಯಾನ್, Video

ವಂದೇ ಮಾತರಂಗೆ ಅಪಮಾನಿಸಿದ್ರೆ ಶಿಕ್ಷೆ ವಿಧಿಸುವ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ, ಹಾಕಿದ್ರೆ ಶಿಕ್ಷೆಯೇನು ಗೊತ್ತಾ

ನಶೆಮುಕ್ತ ರಾಜ್ಯವನ್ನಾಗಿಸುವ ಸಿಎಂ ಆಶಯವನ್ನು ಸಾಕಾರಗೊಳಿಸುವ ಜವಾಬ್ದಾರಿ ಪೊಲೀಸ ಇಲಾಖೆ ಮೇಲಿದೆ

ನಾಗೇಂದ್ರ ರಾಜೀನಾಮೆ ನೀಡುವವರೆಗೆ ಅಧಿವೇಶನ ನಡೆಯಲು ಅವಕಾಶ ನೀಡಲ್ಲ: ಆರ್‌ ಅಶೋಕ್ ಎಚ್ಚರಿಕೆ

ಮುಂದಿನ ಸುದ್ದಿ
Show comments