Webdunia - Bharat's app for daily news and videos

Install App

ನನಗೆ ಮುಸ್ಲಿಮರ ಓಟು ಬೇಡ: ಬಿಜೆಪಿ ಶಾಸಕ ಬಹಿರಂಗ ಹೇಳಿಕೆ

Webdunia
ಸೋಮವಾರ, 16 ಮೇ 2022 (14:36 IST)
ನನಗೆ ಮುಸ್ಲಿಮರ ಓಟು ಬೇಡ ಎಂದು ಬಿಜೆಪಿ ಶಾಸಕ ಹರೀಶ್‌ ಪೂಂಜಾ ಸಾರ್ವಜನಿಕ ಸಮಾರಂಭದಲ್ಲಿ ಬಹಿರಂಗ ಹೇಳಿಕೆ ನೀಡಿದ್ದಾರೆ.
ಬೆಳ್ತಂಗಡಿಯಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಮಾತನಾಡಿದ ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜಾ, ನನಗೆ ಮುಸ್ಲಿಮರ ಓಟು ಬೇಡ. ಹಿಂದುಗಳ ಓಟು ಬೇಕು ಎಂದಿದ್ದಾರೆ.
ಮುಂದಿನ ಚುನಾವಣೆಯಲ್ಲಿ ನನಗೆ ಬ್ಯಾರಿಗಳ ಓಟು ಬೇಡ. ನಾನು ಅವರ ಓಟಿನಲ್ಲಿ ಗೆಲ್ಲಬೇಕಾಗಿಲ್ಲ. ಹಿಂದುಗಳ ಓಟು ಸಿಕ್ಕರೆ ಸಾಕು ಎಂದು ಹೇಳಿದ್ದಾರೆ.
ಮುಂದಿನ ಚುನಾವಣೆಗೆ ಸ್ಪರ್ಧಿಸಲು ಸಂಘದ ಹಿರಿಯರು ಸೂಚಿಸಿದ್ರೆ ಸ್ಪರ್ಧೆ ಮಾಡುತ್ತೇನೆ. ಆಗ ತಾಕತ್ತಿನಿಂದ ನನಗೆ ಮುಸ್ಲಿಮರ ಓಟ್ ಬೇಡ ಎಂದು ಹೇಳುತ್ತೇನೆ. ನನಗೆ ಕೇವಲ ಹಿಂದೂಗಳ ಓಟ್ ಅಷ್ಟೇ ಸಾಕು ಎಂದಿದ್ದಾರೆ.
ತಮ್ಮ ಹೇಳಿಕೆಗೆ ಕಾರಣವನ್ನೂ ನೀಡಿರುವ ಹರೀಶ್ ಪೂಂಜಾ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಆಗಬೇಕು. ಕಾಶಿಯಲ್ಲಿ ವಿಶ್ವನಾಥ ದೇವರ ಮಂದಿರ ನಿರ್ಮಾಣ ಆಗಬೇಕು. ದತ್ತ ಪೀಠದಲ್ಲಿ ದತ್ತಾತ್ರೇಯರ ಪೀಠ ನಿರ್ಮಾಣ ಆಗಬೇಕು. ಹೀಗಾಗಿ ಬಹಳ ಧೈರ್ಯದಿಂದ ಹೇಳ್ತೇನೆ ನನಗೆ ಮುಸ್ಲಿಮರ ಮತಗಳು ಬೇಡ ಎಂದು ಕಟುವಾಗಿ ನುಡಿದಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್, ಇರಾನ್ ಯುದ್ಧ ಆದ್ರೆ ಟೆನ್ಷನ್ ಪಾಕಿಸ್ತಾನಕ್ಕೆ: ಯಾಕೆ ಗೊತ್ತಾ

ಅಹಮದಾಬಾದ್ ವಿಮಾನ ಪತನ: ಸಾವಿನ ಸಂಖ್ಯೆ 274 ಕ್ಕೆ ಏರಿಕೆ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

Karnataka Weather: ಜೂನ್ 16 ರವರೆಗೂ ಈ ಜಿಲ್ಲೆಗಳ ಹವಾಮಾನ ತಪ್ಪದೇ ಗಮನಿಸಿ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಮುಂದಿನ ಸುದ್ದಿ
Show comments