Webdunia - Bharat's app for daily news and videos

Install App

ಸಿಎಂಗೆ ಕಾಮನ್‌ಸೆನ್ಸ್ ಇದೆಯೋ ಇಲ್ಲವೋ ಗೊತ್ತಿಲ್ಲ?: ಎಚ್.ವಿಶ್ವನಾಥ್

Webdunia
ಭಾನುವಾರ, 21 ಮೇ 2017 (12:50 IST)
ಕಾಂಗ್ರೆಸ್ ಪಕ್ಷ ಸೇರುವುದರಲ್ಲಿ ರಾಜ್ಯನಾಯಕರ ಪಾತ್ರವಿಲ್ಲ ಎನ್ನುವ ಹೇಳಿಕೆಗೆ ತಿರುಗೇಟು ನೀಡಿದ ಮಾಜಿ ಸಂಸದ ಎಚ್.ವಿಶ್ವನಾಥ್, ಕೆಪಿಸಿಸಿ ಸಮ್ಮತಿಯಿಲ್ಲದೇ ಪಕ್ಷ ಸೇರಲು ಸಾಧ್ಯವಿಲ್ಲ ಎನ್ನುವ ಕಾಮನ್‌ಸೆನ್ಸ್ ಸಿದ್ದರಾಮಯ್ಯನವರಿಗೆ ಇದೆಯೋ ಇಲ್ಲವೋ ಗೊತ್ತಿಲ್ಲ ಎಂದು ತಿರುಗೇಟು ನೀಡಿದ್ದಾರೆ.
 
ನೀವು ಸೋನಿಯಾ ಗಾಂಧಿಯವರನ್ನು ಸಂಪರ್ಕಿಸಿರಬಹುದು. ಅಹ್ಮದ್ ಪಟೇಲ್‌ರನ್ನು ಸಂಪರ್ಕಿಸಿರಬಹುದು. ಆದರೆ. ಸಾಮಾನ್ಯ ಪ್ರಕ್ರಿಯೆಯಂತೆ ಕೆಪಿಸಿಸಿ ಸಮ್ಮತಿಯಿಲ್ಲದೇ ಪಕ್ಷ ಸೇರ್ಪಡೆ ಅಸಾಧ್ಯ ಎನ್ನುವುದು ನಿಮಗೆ ಗೊತ್ತಿಲ್ಲವೇ ಎಂದು ಲೇವಡಿ ಮಾಡಿದ್ದಾರೆ.
 
ಅಂದಿನ ಕೆಪಿಸಿಸಿ ಅದ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಸೇರಿದಂತೆ ಇತರ ನಾಯಕರಿಗೆ ಅಪಮಾನ ಮಾಡಿದ್ದಾರೆ. ಅವರ ಮಾತು ಕೇಳಿದ್ರೆ ಸುಳ್ಳುಗಾರ ಎನ್ನುವುದು ತಿಳಿಯುತ್ತದೆ. 2005 ರಲ್ಲಿ ಮತ್ತೆ ನಾವೆಲ್ಲರು ಒಗ್ಗಟ್ಟಿನಿಂದ ಪಕ್ಷದಲ್ಲಿ ಮುಂದುವರಿದಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಂಸದ ಎಚ್.ವಿಶ್ವನಾಥ್ ವಾಗ್ದಾಳಿ ನಡೆಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments