Webdunia - Bharat's app for daily news and videos

Install App

ಸ್ವಾಭಿಮಾನದ ಕಿಚ್ಚು ಎಲ್ಲರಿಗಿಂತ ನನಗೆ ಹೆಚ್ಚು: ಸತೀಶ್ ಜಾರಕಿಹೊಳಿ

Webdunia
ಬುಧವಾರ, 19 ಏಪ್ರಿಲ್ 2017 (20:48 IST)
ಸ್ವಾಭಿಮಾನದ ಕಿಚ್ಚು ಎಲ್ಲರಿಗಿಂತ ನನಗೆ ಹೆಚ್ಚಾಗಿದೆ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
 
ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮತ್ತು ಹಿತೈಷಿಗಳ ಸಭೆಯಲ್ಲಿ ಮಾತನಾಡಿದ ಅವರು, ಸಹೋದರ ಲಖನ್ ಜಾರಕಿಹೊಳಿ ಚರಿತ್ರೆ ತಿಳಿಯಬೇಕಾದರೆ ಪಟ್ಟಣದಲ್ಲಿರುವ ಯಾವುದೇ ಬಾರ್‌ಗೆ ಹೋಗಿ ಕುಳಿತುಕೊಳ್ಳಿ. ಅಲ್ಲಿ ಅವರ ಚರಿತ್ರೆಯ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯುತ್ತದೆ ಎಂದು ವ್ಯಂಗ್ಯವಾಡಿದ್ದಾರೆ.
 
ಸಹೋದರ ಲಖನ್ ಎಷ್ಟೇ ತಿಪ್ಪರಲಾಗ ಹಾಕಿದರೂ ಯಮಕನಮರಡಿ ವಿಧಾನಸಭಾ ಕ್ಷೇತ್ರವನ್ನು ಬಿಟ್ಟುಕೊಡುವುದಿಲ್ಲ ಎಂದು ಕಾಂಗ್ರೆಸ್ ಮುಖಂಡ ಮಾಜಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ಪಕ್ಷದೊಳಗಿನ ಅತೃಪ್ತಿ ಬಗ್ಗೆ ಮಾತನಾಡಿದ ಬಿವೈ ವಿಜಯೇಂದ್ರ

ಬಾಯಿ ತೆಗೆದರೆ ಸುಳ್ಳು ಹೇಳುವ ಸೂಲಿಬೆಲೆ ಸುಳ್ಳಿನ ಚಕ್ರವರ್ತಿ: ಲಕ್ಷ್ಮಿ ಹೆಬ್ಬಾಳಕರ ವ್ಯಂಗ್ಯ

ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ, ಆದ್ರೂ ಬಿಟ್ಟಿ ಪ್ರಚಾರ: ಯಡಿಯೂರಪ್ಪ

ಭಾರತದ ವಿರುದ್ಧ ಕದನ ವಿರಾಮಕ್ಕೆ ಪಾಕಿಸ್ತಾನ ಸಹಾಯ ಕೇಳಿದ್ದು ಯಾರನ್ನು ಎಂಬ ಗುಟ್ಟು ಬಯಲು

ಬೆಂಗಳೂರಿಗೆ ಬಂದ ಅಮಿತ್ ಶಾ ಏನು ಹೇಳಿದ್ರು: ಗುಟ್ಟು ಬಿಟ್ಟು ಕೊಟ್ಟ ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments