ಟಿಕೆಟ್​ ಬದಲಾವಣೆ ಬಗ್ಗೆ ಮೊದಲೇ ತಿಳಿಸಿದ್ದೆ

Webdunia
ಗುರುವಾರ, 20 ಏಪ್ರಿಲ್ 2023 (19:05 IST)
ಮಂಡ್ಯದಲ್ಲಿ ಶಾಸಕ ಶ್ರೀನಿವಾಸ್​​ಗೆ ಘೋಷಿಸಿದ್ದ ಜೆಡಿಎಸ್​ ಟಿಕೆಟ್ ಬದಲಾಯಿಸಿ, ಮನ್ಮುಲ್​ ಅಧ್ಯಕ್ಷ ರಾಮಚಂದ್ರುಗೆ ಟಿಕೆಟ್ ನೀಡಲಾಗಿದೆ.. ಈ ಹಿನ್ನೆಲೆಯಲ್ಲಿ ಶಾಸಕ ಎಂ.ಶ್ರೀನಿವಾಸ್ ಅಂಡ್ ಟೀಂ ಬಂಡಾಯ ವೆದ್ದಿದ್ದು, ಇದಕ್ಕೆ ಮಾಜಿ ಸಿಎಂ H.D. ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.. ಮಂಡ್ಯದಲ್ಲಿ ಮಾತನಾಡಿದ ಅವರು, ಶ್ರೀನಿವಾಸ್​​ಗೆ ಗೌರವಯುತವಾಗಿ ನಡೆಸಿಕೊಳ್ಳಬೇಕು ಅಂತ ಟಿಕೆಟ್ ಕೊಟ್ಟಿದ್ದೆ. ಅಲ್ಲಿ ಬದಲಾಯಿಸುತ್ತೇನೆ ಅಂತ ಮೊದಲೇ ತಿಳಿಸಿದ್ದೆ, ಮಂಡ್ಯದಲ್ಲಿ ಐದಾರು ಮಂದಿ ಟಿಕೆಟ್ ಆಕಾಂಕ್ಷಿಗಳಿದ್ರು. ಈಗ ನಾಲ್ಕು ಜನ ಒಗ್ಗಟ್ಟಾಗಿ ಕೈ ಹಿಡ್ಕೊಂಡಿರೋ ಫೋಟೊ ನೋಡ್ದೆ, ಮೊದಲೇ ಈ ರೀತಿ ಒಗ್ಗಟ್ಟಾಗಿದ್ದಿದ್ರೆ ಅವರಲ್ಲೇ ಒಬ್ಬರಿಗೆ ಟಿಕೆಟ್ ನೀಡ್ತಿದ್ದೆ ಎಂದು ತಿಳಿಸಿದ್ರು.. ಬಂಡಾಯ ಶಮನಕ್ಕಾಗಿ HDK ಸ್ಪರ್ಧೆಗೆ ಕಾರ್ಯಕರ್ತರು ಒತ್ತಾಯಿಸಿದ ವಿಚಾರ ಕುರಿತು HDK ಪ್ರತಿಕ್ರಿಯಿಸಿ, ನಾನು ಎರಡು ಮೂರು ಕಡೆ ನಿಲ್ಲಲು ಆಗಲ್ಲ. ಚನ್ನಪಟ್ಟಣದಲ್ಲಿ ಮಾತ್ರ ಈಗ ಸ್ಪರ್ಧೆ ಮಾಡ್ತಿದ್ದೀನಿ. ಎಲ್ಲಾ ಭಾಗದಲ್ಲೂ ಸ್ಪರ್ಧೆಗೆ ಒತ್ತಾಯ ಇದೆ ಎಂದು ತಿಳಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕೇಂದ್ರ ಬಜೆಟ್ 2026 ಕ್ಕೆ ಕ್ಷಣಗಣನೆ: ರಾಜ್ಯಕ್ಕೆ ಈ ಬಾರಿ ಏನೆಲ್ಲಾ ಸಿಗಬಹುದು

ಪಿಜ್ಜಾ ಡೆಲಿವರಿ ಬಾಯ್ ನ ನೋಡಿ ಹಳೇ ಕ್ಲಾಸ್ ಮೆಟ್ ಮಾಡಿದ್ದೇನು: ಯುವತಿಯ ಕೆಲಸಕ್ಕೆ ನೆಟ್ಟಿಗರ ಆಕ್ರೋಶ Video

ನೋ ಗೋಲ್ಡ್ ಮದುವೆ: ಮಗಳಿಗೆ ಚಿನ್ನ ಬೇಡ ಸೈಟ್ ಕೊಡಿಸೋಣ ಅಂತಿದ್ದಾರೆ ಪೋಷಕರು

Karnataka Weather: ಇಂದು ರಾಜ್ಯದಲ್ಲಿ ಹವಾಮಾನ ಹೇಗಿರಲಿದೆ ನೋಡಿ

ಮುಂದಿನ ಸುದ್ದಿ
Show comments