Webdunia - Bharat's app for daily news and videos

Install App

ನಾನು ಸೀನಿಯರ್ ಸಚಿವ ಸ್ಥಾನ ಬೇಕು ಅಂತ ಶಾಕ್ ನೀಡಿದ ಕೈ ಶಾಸಕ

Webdunia
ಮಂಗಳವಾರ, 28 ಮೇ 2019 (17:20 IST)
ರಾಜ್ಯ ಸಚಿವ ಸಂಪುಟ ವಿಸ್ತರಣೆ  ಸುದ್ದಿ ಹರಡುತ್ತಿರುವ ಹಿನ್ನೆಲೆಯಲ್ಲಿ ನಾನು ಸಹ ಸಚಿವ ಸ್ಥಾನದ ಆಕಾಂಕ್ಷಿ ಎಂದು ಕೈ ಪಡೆಯ ಶಾಸಕ ಹೊಸ ಬಾಂಬ್ ಸಿಡಿಸಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಶಾಸಕ ವಿ. ಮುನಿಯಪ್ಪ ಪ್ರತಿಕ್ರಿಯಿಸಿದ್ದಾರೆ. ಶಿಡ್ಲಘಟ್ಟ ಕೈ ಶಾಸಕ ವಿ ಮುನಿಯಪ್ಪ  ಹೊಸ ಬಾಂಬ್ ಸಿಡಿಸಿದ್ದಾರೆ. ದೋಸ್ತಿಗಳಿಗೆ ಮೊತ್ತೊಂದು ಶಾಕ್ ನೀಡಿದ್ದಾರೆ ಶಾಸಕ ವಿ. ಮುನಿಯಪ್ಪ.  

ನಾನು ಐದು ಬಾರಿ ಶಾಸಕನಾಗಿ, ಸಚಿವನಾಗಿ ಕೆಲಸ ಮಾಡಿದ್ದೇನೆ. ಸಚಿವ ಸ್ಥಾನ ಆಕಾಂಕ್ಷಿಗಳ ಪಟ್ಟಿಯಲ್ಲಿ ನಾನು ಸೀನಿಯರ್ ಆಗಿದ್ದೇನೆ ಎಂದಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಇಬ್ಬರು ಶಾಸಕರು ಸಚಿವಸ್ಥಾನದ ಆಕಾಂಕ್ಷಿಗಳಾಗಿದ್ದಾರೆ. ಶಾಸಕ ಸುಧಾಕರ್ ಗೆ ಸಚಿವ ಸ್ಥಾನ ನೀಡುವ ಬೆನ್ನಲ್ಲೇ ಮುನಿಯಪ್ಪ ಹೊಸ ಬಾಂಬ್ ಸ್ಫೋಟ ಮಾಡಿದ್ದಾರೆ.

ಅತೃಪ್ತ ಶಾಸಕರ ಗುಂಪಿನಲ್ಲಿ ಗುರುತಿಸಿಕೊಂಡಿದ್ದಾರೆ ಸುಧಾಕರ್ . ಸುಧಾಕರ್‌ ಸಚಿವ ಸ್ಥಾನದ ಕನಸ್ಸಿಗೆ ಮುಳುವಾಗಿದ್ದಾರೆ ವಿ. ಮುನಿಯಪ್ಪ. ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ನಗರದಲ್ಲಿ ಶಾಸಕ ವಿ. ಮುನಿಯಪ್ಪ ಹೇಳಿಕೆ ತಿರುವು ಪಡೆದುಕೊಳ್ಳುತ್ತಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments