Webdunia - Bharat's app for daily news and videos

Install App

ರಾಜ್ಯದ ಮುಖ್ಯಮಂತ್ರಿ ಆಗುವ ಎಲ್ಲ ಅರ್ಹತೆ ನನಗಿದೆ: ಬಸನಗೌಡ ಯತ್ನಾಳ್‌

Sampriya
ಭಾನುವಾರ, 9 ಫೆಬ್ರವರಿ 2025 (19:08 IST)
ಬೆಂಗಳೂರು: ಬಿಜೆಪಿ ಪಕ್ಷದಲ್ಲಿ ಅಧ್ಯಕ್ಷರ ವಿಚಾರವಾಗಿ ವೈಮನಸ್ಸು ಮೂಡಿದ್ದು, ಈ ವಿಚಾರವಾಗಿ ಶಾಸಕ ಬಸನಗೌಡ ಯತ್ನಾಳ್‌ ಅವರು ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಮಾತ್ರವಲ್ಲ, ರಾಜ್ಯದ ಮುಖ್ಯಮಂತ್ರಿ ಆಗುವ ಎಲ್ಲ ಅರ್ಹತೆ ನನಗೆ ಇದೆ ಎಂದು ಯತ್ನಾಳ್ ಮತ್ತೊಂದು ಹೊಸ ಬಾಂಬ್ ಸಿಡಿಸಿದ್ದಾರೆ. ಈ ಮುಳಕ ಮುಂದಿನ ದಿನಗಳಲ್ಲಿ ಸಿಎಂ ಆಗುವ ಹಂಬಲವನ್ನು ವ್ಯಕ್ತಪಡಿಸಿದ್ದಾರೆ.

ಕರ್ನಾಟಕವನ್ನ ಭ್ರಷ್ಟಾಚಾರದಿಂದ ಮುಕ್ತಗೊಳಿಸುವ ಪ್ರಯತ್ನ ಮಾಡುತ್ತಿದ್ದೇವೆ. ಅಲ್ಲದೆ ಕುಟುಂಬ ರಾಜಕಾರಣ ಹಾಗೂ ಭ್ರಷ್ಟಾಚಾರದ ವಿರುದ್ಧ ನಮ್ಮ ಹೋರಾಟ ಮುಂದುವರಿಯಲಿದೆ. ಇದೇ ವಿಚಾರವಾಗಿ ನಮ್ಮ ಪ್ರಯತ್ನ ನಡೆಯುತ್ತಿದೆ ಎಂದಿದ್ದಾರೆ. ಅಲ್ಲದೆ ಯತ್ನಾಳ್‌ ಅವರು ಮತ್ತೆ ದೆಹಲಿಗೆ ಹೋಗುತ್ತಿರುವುದಾಗಿ ಹೇಳಿದ್ದಾರೆ.

ಪಕ್ಷದಲ್ಲಿ ಮೂಡಿರುವ ಒಡಕನ್ನು ಸರಿಮಾಡಬೇಕಿದೆ. ಇನ್ನು ಶ್ರೀರಾಮುಲು ಅವರ ಯಾತ್ರೆ ನಿರ್ಧಾರ ಸ್ವಾಗತಾರ್ಹ ಎಂದೂ ಹೇಳಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments