Webdunia - Bharat's app for daily news and videos

Install App

ನಾನೇನು ತಪ್ಪು ಮಾಡಿಲ್ಲ ಅವರು ಏನು ಬೇಕಾದರೂ ಮಾಡಿಕೊಳ್ಳಲಿ-ಡಿಕೆಶಿ

Webdunia
ಸೋಮವಾರ, 1 ಜನವರಿ 2024 (16:01 IST)
ಸಿಬಿಐ ನೋಟೀಸ್ ನೀಡಿರುವ ವಿಚಾರವಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು,ಯಾವ ಲೆಕ್ಕಾಚಾರ ನೋಟೀಸ್ ಕೊಡುತ್ತಿದ್ದಾರೋ ಗೊತ್ತಿಲ್ಲ.ಎಲ್ಲಾ ದಾಖಲೆಗಳು ಅವರ ಬಳಿಯಿವೆ‌.ಸರ್ಕಾರ ಈ ಕೇಸ್ ವಿತ್ ಡ್ರಾ ಮಾಡಿದೆ.ವಿತ್ ಡ್ರಾ ಮಾಡಿದ ಮೇಲೆ ಎಲ್ಲ ವಾಪಸ್ ಲೋಕಾಯುಕ್ತಕ್ಕೆ  ಕೊಡಬೇಕು ಎಂಬುದು ನನಗಿರುವ ಜ್ಞಾನ.ನಾನು ವಕೀಲ ಅಲ್ಲ, ಆದರೂ ನನಗಿರುವ ಜ್ಞಾನ.ಕಿರುಕುಳ ಕೊಡಲು ಬಹಳ ದೊಡ್ಡ ದೊಡ್ಡ ಜನ ಇದ್ದಾರೆ.

ನನಗೆ ಎಲ್ಲವೂ ಗೊತ್ತಿದೆ, ಅವರು ಏನು ಬೇಕಾದರೂ ಮಾಡಲಿ.ನನ್ನ ರಾಜಕೀಯವಾಗಿ‌ ಮುಗಿಸಬೇಕು, ತೊಂದರೆ ಮಾಡಬೇಕು ಎಂಬ ಷಡ್ಯಂತ್ರ ನಡೆಯುತ್ತಿದೆ.ನನ್ನ ಜೈಲಿಗೆ ಕಳಿಸುತ್ತೇವೆ ಎಂದು ಕೆಲ ಬಿಜೆಪಿ ನಾಯಕರು ಭವಿಷ್ಯ ನುಡಿದ್ದರು.ಯಾರು ಮಾತಾಡಿದ್ರು ಅವರಿಗೆ ಬನ್ನಿ ಚರ್ಚೆ ಮಾಡೋಣ ಎಂದು ಕರೆದಿದ್ದೆ.ಬಹಳ ದೊಡ್ಡ ಪ್ಲಾಂಟೋ‌ ನಡೆಯುತ್ತಿದೆ ‌.ನಾನೇನು ತಪ್ಪು ಮಾಡಿಲ್ಲ ಅವರು ಏನು ಬೇಕಾದರೂ ಮಾಡಿಕೊಳ್ಳಲಿ.ನನಗೆ ಎಲ್ಲಿ ನ್ಯಾಯ ಸಿಗಬೇಕೋ ಅಲ್ಲಿ ಸಿಗುತ್ತದೆ ಎಂದು ಡಿಸಿಎಂ ಡಿಕೆಶಿವಕುಮಾರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments