Webdunia - Bharat's app for daily news and videos

Install App

ಸಿಎಂ ಸಿದ್ದರಾಮಯ್ಯಗೆ ಮರು ಜನ್ಮ ಕೊಟ್ಟಿರುವುದೇ ನಾನು: ಶ್ರೀನಿವಾಸ್ ಪ್ರಸಾದ್

Webdunia
ಶುಕ್ರವಾರ, 1 ಜುಲೈ 2016 (12:27 IST)
ಸಿಎಂ ಸಿದ್ದರಾಮಯ್ಯಗೆ ರಾಜಕೀಯ ಮರು ಜನ್ಮ ಕೊಟ್ಟಿರುವುದೇ ನಾನು. ಅದನ್ನು ಧೈರ್ಯದಿಂದ ಹೇಳುತ್ತೇನೆ. ಆದರೆ ಅವರು ನನ್ನ ಮೇಲೆ ವಿಶ್ವಾಸ ದ್ರೋಹವೆಸಗಿದ್ದಾರೆ ಎಂದು ಕಾಂಗ್ರೆಸ್‌ನ ಬಂಡಾಯ ಶಾಸಕ ವಿ.ಶ್ರೀನಿವಾಸ್ ಪ್ರಸಾದ್ ಗುಡುಗಿದ್ದಾರೆ
 
ಎಸ್.ಎಂ.ಕೃಷ್ಣರಿಗೆ ನಾಯಕತ್ವ ವಹಿಸಿಕೊಳ್ಳಿ ಎಂದು ಕೇಳುವುದಿಲ್ಲ. ದಿಗ್ವಿಜಯ್ ನಂತಹ ನಾಯಕರು ರಾಜ್ಯದ ಉಸ್ತುವಾರಿ ವಹಿಸಿಕೊಂಡಲ್ಲಿ  ಕಾಂಗ್ರೆಸ್ ಪಕ್ಷ ಮುಳುಗಿ ಹೋಗುತ್ತದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿಗೆ ಪರೋಕ್ಷ ಟಾಂಗ್
 
ಮುಖ್ಯಮಂತ್ರಿ ಸಿದ್ದರಾಮಯ್ಯ ನನ್ನ ಜೊತೆ ಮೂರು ವರ್ಷಗಳ ಅವಧಿಯಲ್ಲಿ ಒಂದು ದಿನವಾದರೂ ಅಭಿವೃದ್ಧಿಯ ಬಗ್ಗೆ ಚರ್ಚಿಸಿಲ್ಲ. ಅವರು ಕೇವಲ ತಮ್ಮ ಚೇಲಾಗಳ ಸಲಹೆಗಳನ್ನು ಕೇಳುತ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
 
ಕಾಂಗ್ರೆಸ್ ಪಕ್ಷದ ಮೂವರು ನಾಯಕರಿಂದ ಸಂಪುಟ ಪುನಾರಚನೆ ನಡೆದಿದೆ, ಸಿಎಂ ಸಿದ್ದರಾಮಯ್ಯ ದಿಗ್ವಿಜಯ್ ಸಿಂಗ್ ಮತ್ತು ಮಲ್ಲಿಕಾರ್ಜುನ್ ಖರ್ಗೆ ಸಂಪುಟ ಪುನಾರಚನೆಯ ರೂವಾರಿಗಳಾಗಿದ್ದಾರೆ ಎಂದು  ಕಾಂಗ್ರೆಸ್ ಪಕ್ಷದ ಬಂಡಾಯ ಶಾಸಕ ವಿ.ಶ್ರೀನಿವಾಸ್ ಪ್ರಸಾದ್ ಆರೋಪಿಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments