Daily Horoscope

ಮೋದಿಯವರ ಮೇಲೆ ನನಗೆ ಅಪಾರ ಗೌರವವಿದೆ : ನಿಖಿಲ್ ಕುಮಾರಸ್ವಾಮಿ

Webdunia
ಗುರುವಾರ, 20 ಏಪ್ರಿಲ್ 2023 (13:33 IST)
ರಾಮನಗರ : ನಾಮಪತ್ರ ಸಲ್ಲಿಕೆ ಬಳಿಕ ರಾಮನಗರದಲ್ಲಿ ನಿಖಿಲ್ ಕುಮಾರಸ್ವಾಮಿ ಸಂಚಾರ ಮಾಡಿ, ಕ್ಷೇತ್ರದೆಲ್ಲೆಡೆ ಅಬ್ಬರದ ಪ್ರಚಾರ ನಡೆಸಿದ್ದಾರೆ.

ಇದೇ ವೇಳೆ ಚನ್ನಪಟ್ಟಣಕ್ಕೆ ಮೋದಿ ಆಗಮನ ವಿಚಾರ ಕುರಿತು ಮಾತನಾಡಿದ ಅವರು, ರಾಜ್ಯದಲ್ಲಿ ಭ್ರಷ್ಟಾಚಾರದಲ್ಲಿ ಮುಳುಗಿರುವ ಬಿಜೆಪಿ ಸರ್ಕಾರ, ಹೇಳಿಕೊಳ್ಳುವಂತಹ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ.

ಹೀಗಾಗಿ ಮೋದಿ ಹೆಸರು ಹೇಳ್ಕೊಂಡು ಚುನಾವಣೆ ಮಾಡ್ತಿದ್ದಾರೆ. ಪ್ರಧಾನಿ ಮೋದಿಯವರ ಮೇಲೆ ನನಗೆ ಅಪಾರ ಗೌರವವಿದೆ. ಆದರೆ ಈ ಬಾರಿ ರಾಜ್ಯದಲ್ಲಿ ಬಿಜೆಪಿ ವಿರುದ್ಧದ ಅಲೆ ಇದೆ. ಬಿಜೆಪಿಯ ಆಡಳಿತ ನೋಡಿ ಜನ ಬೇಸತ್ತಿದ್ದಾರೆ. ಮೋದಿ ಹೆಸರಲ್ಲಿ ಬಿಜೆಪಿ ಗೆಲ್ಲುವುದು ಕಷ್ಟ ಎಂದು ಭವಿಷ್ಯ ನುಡಿದಿದ್ದಾರೆ.

ಮಂಡ್ಯದಲ್ಲಿ ಕಾಂಗ್ರೆಸ್, ಬಿಜೆಪಿ, ರೈತಸಂಘದವರು ಸೇರಿ ನನ್ನನ್ನು ಸೋಲಿಸಿದ್ರು. ರಾಮನಗರದಲ್ಲೂ ನನ್ನನ್ನು ಸೋಲಿಸಲು ಅದೇ ರೀತಿ ತಂತ್ರಗಾರಿಕೆ ಮಾಡ್ತಿದ್ದಾರೆ. ಆದರೆ ರಾಮನಗರದ ಜನತೆ ಅದಕ್ಕೆ ಮಣೆಹಾಕಲ್ಲ. ಕ್ಷೇತ್ರದ ಜನರಿಂದ ಉತ್ತಮ ಪ್ರತಿಕ್ರಿಯೆ ಬರುತ್ತಿದೆ. ಈ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments